AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಬಿ ಅಧಿಕಾರಿಗಳೆಂದು ಹೇಳಿ ವಂಚನೆ, ಐವರ ಬಂಧನ

ಚಿತ್ರದುರ್ಗ: ಎಸಿಬಿ ಅಧಿಕಾರಿಗಳೆಂದು ಹೇಳಿ ಹೆದರಿಸಿ ಹಣ ಪಡೆದು ವಂಚನೆ ಮಾಡಿದ್ದ ಐವರು ಆರೋಪಿಗಳನ್ನ ಹಿರಿಯೂರು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಮುರಿಗೆಪ್ಪ, ಹಾಸನ ಮೂಲದ ರಜನಿ, ಚಿದಾನಂದ, ತಮಿಳುನಾಡಿನ ಅರುಳ್ ರೇಗನ್ ಮತ್ತು ಹೇದರ್ ಬಂಧಿತ ಆರೋಪಿಗಳು. ಇವರು ಎಸಿಬಿ ಅಧಿಕಾರಿಗಳೆಂದು ಹೇಳಿ ನಂಬಿಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿರುವ ಎಲ್.ಟಿ.ರಂಗಪ್ಪಗೆ ವಂಚನೆ ಮಾಡಿದ್ದಾರೆ. 1ಲಕ್ಷ 24 ಸಾವಿರ ರೂಪಾಯಿಯನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ. ಬಂಧಿತರಿಂದ ಮೊಬೈಲ್, ಚಿನ್ನಾಭರಣ, 52 ಸಾವಿರ ನಗದು […]

ಎಸಿಬಿ ಅಧಿಕಾರಿಗಳೆಂದು ಹೇಳಿ ವಂಚನೆ, ಐವರ ಬಂಧನ
Follow us
ಸಾಧು ಶ್ರೀನಾಥ್​
|

Updated on:Dec 27, 2019 | 5:21 PM

ಚಿತ್ರದುರ್ಗ: ಎಸಿಬಿ ಅಧಿಕಾರಿಗಳೆಂದು ಹೇಳಿ ಹೆದರಿಸಿ ಹಣ ಪಡೆದು ವಂಚನೆ ಮಾಡಿದ್ದ ಐವರು ಆರೋಪಿಗಳನ್ನ ಹಿರಿಯೂರು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಮುರಿಗೆಪ್ಪ, ಹಾಸನ ಮೂಲದ ರಜನಿ, ಚಿದಾನಂದ, ತಮಿಳುನಾಡಿನ ಅರುಳ್ ರೇಗನ್ ಮತ್ತು ಹೇದರ್ ಬಂಧಿತ ಆರೋಪಿಗಳು.

ಇವರು ಎಸಿಬಿ ಅಧಿಕಾರಿಗಳೆಂದು ಹೇಳಿ ನಂಬಿಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿರುವ ಎಲ್.ಟಿ.ರಂಗಪ್ಪಗೆ ವಂಚನೆ ಮಾಡಿದ್ದಾರೆ. 1ಲಕ್ಷ 24 ಸಾವಿರ ರೂಪಾಯಿಯನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ. ಬಂಧಿತರಿಂದ ಮೊಬೈಲ್, ಚಿನ್ನಾಭರಣ, 52 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:28 am, Fri, 27 December 19

ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ