AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಐವರು ಪೊಲೀಸರಿಗೆ ಕೊರೊನಾ

ಕಲಬುರಗಿ: ರಾಜ್ಯದಲ್ಲೇ ಮೊದಲ ಬಲಿಯಾದ ಕಲಬುರಗಿಯನ್ನು ಕೊರೊನಾ ಕಾಡುತ್ತಿದೆ. ಜಿಲ್ಲೆಯ ಮೇಲೆ ಕೊವಿಡ್ ಕರಿ ನೆರಳು ಆವರಿಸಿದೆ. ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಖಾಕಿ ಮೇಲೆ ಮಹಾಮಾರಿಯ ಕಣ್ಣು ಬಿದಿದೆ. ಜಿಲ್ಲೆಯಲ್ಲಿ ಮತ್ತೆ ಐವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರೋಜಾ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ, ಫರಹತಾಬಾದ್ ಠಾಣೆಯ ಓರ್ವ ಸಿಬ್ಬಂದಿ ಹಾಗೂ ಓರ್ವ ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ತಗುಲಿದೆ.ರೋಜಾ ಮತ್ತು ಫರಹತಾಬಾದ್ ಠಾಣೆ ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು […]

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಐವರು ಪೊಲೀಸರಿಗೆ ಕೊರೊನಾ
ಆಯೇಷಾ ಬಾನು
|

Updated on: Jun 29, 2020 | 7:29 AM

Share

ಕಲಬುರಗಿ: ರಾಜ್ಯದಲ್ಲೇ ಮೊದಲ ಬಲಿಯಾದ ಕಲಬುರಗಿಯನ್ನು ಕೊರೊನಾ ಕಾಡುತ್ತಿದೆ. ಜಿಲ್ಲೆಯ ಮೇಲೆ ಕೊವಿಡ್ ಕರಿ ನೆರಳು ಆವರಿಸಿದೆ. ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಖಾಕಿ ಮೇಲೆ ಮಹಾಮಾರಿಯ ಕಣ್ಣು ಬಿದಿದೆ. ಜಿಲ್ಲೆಯಲ್ಲಿ ಮತ್ತೆ ಐವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ರೋಜಾ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ, ಫರಹತಾಬಾದ್ ಠಾಣೆಯ ಓರ್ವ ಸಿಬ್ಬಂದಿ ಹಾಗೂ ಓರ್ವ ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ತಗುಲಿದೆ.ರೋಜಾ ಮತ್ತು ಫರಹತಾಬಾದ್ ಠಾಣೆ ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ.

ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ಈ ಹಿಂದೆ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು. ಇದೀಗ ಐವರಿಗೆ. ಕಲಬುರಗಿಯಲ್ಲಿ ಒಟ್ಟು ಎಂಟು ಜನ ಪೊಲೀಸ್ ಸಿಬ್ಬಂದಿಗೆ ಕೊರೊನಾ ತಗುಲಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ