AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಐವರು ಪೊಲೀಸರಿಗೆ ಕೊರೊನಾ

ಕಲಬುರಗಿ: ರಾಜ್ಯದಲ್ಲೇ ಮೊದಲ ಬಲಿಯಾದ ಕಲಬುರಗಿಯನ್ನು ಕೊರೊನಾ ಕಾಡುತ್ತಿದೆ. ಜಿಲ್ಲೆಯ ಮೇಲೆ ಕೊವಿಡ್ ಕರಿ ನೆರಳು ಆವರಿಸಿದೆ. ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಖಾಕಿ ಮೇಲೆ ಮಹಾಮಾರಿಯ ಕಣ್ಣು ಬಿದಿದೆ. ಜಿಲ್ಲೆಯಲ್ಲಿ ಮತ್ತೆ ಐವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರೋಜಾ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ, ಫರಹತಾಬಾದ್ ಠಾಣೆಯ ಓರ್ವ ಸಿಬ್ಬಂದಿ ಹಾಗೂ ಓರ್ವ ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ತಗುಲಿದೆ.ರೋಜಾ ಮತ್ತು ಫರಹತಾಬಾದ್ ಠಾಣೆ ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು […]

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಐವರು ಪೊಲೀಸರಿಗೆ ಕೊರೊನಾ
ಆಯೇಷಾ ಬಾನು
|

Updated on: Jun 29, 2020 | 7:29 AM

Share

ಕಲಬುರಗಿ: ರಾಜ್ಯದಲ್ಲೇ ಮೊದಲ ಬಲಿಯಾದ ಕಲಬುರಗಿಯನ್ನು ಕೊರೊನಾ ಕಾಡುತ್ತಿದೆ. ಜಿಲ್ಲೆಯ ಮೇಲೆ ಕೊವಿಡ್ ಕರಿ ನೆರಳು ಆವರಿಸಿದೆ. ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಖಾಕಿ ಮೇಲೆ ಮಹಾಮಾರಿಯ ಕಣ್ಣು ಬಿದಿದೆ. ಜಿಲ್ಲೆಯಲ್ಲಿ ಮತ್ತೆ ಐವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ರೋಜಾ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ, ಫರಹತಾಬಾದ್ ಠಾಣೆಯ ಓರ್ವ ಸಿಬ್ಬಂದಿ ಹಾಗೂ ಓರ್ವ ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ತಗುಲಿದೆ.ರೋಜಾ ಮತ್ತು ಫರಹತಾಬಾದ್ ಠಾಣೆ ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ.

ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ಈ ಹಿಂದೆ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು. ಇದೀಗ ಐವರಿಗೆ. ಕಲಬುರಗಿಯಲ್ಲಿ ಒಟ್ಟು ಎಂಟು ಜನ ಪೊಲೀಸ್ ಸಿಬ್ಬಂದಿಗೆ ಕೊರೊನಾ ತಗುಲಿದೆ.

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು