AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡಿಸಲಿಗೆ ನುಗ್ಗಿ ಒಂಟಿ ಮಹಿಳೆ ಮೇಲೆ 50 ಜನರ ಗುಂಪಿನಿಂದ ಮಾರಣಾಂತಿಕ ಹಲ್ಲೆ! ಏಕೆ?

ರಾಯಚೂರು: ಗುಡಿಸಲಿಗೆ ನುಗ್ಗಿ 50 ಜನರ ಗುಂಪು ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಿಂಧನೂರು ತಾಲೂಕಿನ ಪಾಂಡುರಂಗ ಕ್ಯಾಂಪ್​ನಲ್ಲಿ ನಡೆದಿದೆ. ಜಮೀನು ವಿವಾದ ಹಿನ್ನೆಲೆಯಲ್ಲಿ 50 ಜನರ ಗುಂಪು ಪಾಂಡುರಂಗ ಕ್ಯಾಂಪ್​ನಲ್ಲಿದ್ದ ಮಹಿಳೆಯ ಗುಡಿಸಲಿಗೆ ನುಗ್ಗಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ. ಗುಡಿಸಲು ಧ್ವಂಸ ಮಾಡಿದ್ದಾರೆ. ಸುಜಾತಾ ಎಂಬುವವರ ಮೇಲೆ ಪಾಪಿಗಳು ಹಲ್ಲೆ ನಡೆಸಿದ್ದಾರೆ. ಸದ್ಯ ಗಾಯಾಳು ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಬಳಿಕ ಗುಡಿಸಲಿನಲ್ಲಿದ್ದ 5 ಲಕ್ಷ ನಗದು ಮತ್ತು […]

ಗುಡಿಸಲಿಗೆ ನುಗ್ಗಿ ಒಂಟಿ ಮಹಿಳೆ ಮೇಲೆ 50 ಜನರ ಗುಂಪಿನಿಂದ ಮಾರಣಾಂತಿಕ ಹಲ್ಲೆ! ಏಕೆ?
ಆಯೇಷಾ ಬಾನು
| Edited By: |

Updated on:Jul 09, 2020 | 12:40 PM

Share

ರಾಯಚೂರು: ಗುಡಿಸಲಿಗೆ ನುಗ್ಗಿ 50 ಜನರ ಗುಂಪು ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಿಂಧನೂರು ತಾಲೂಕಿನ ಪಾಂಡುರಂಗ ಕ್ಯಾಂಪ್​ನಲ್ಲಿ ನಡೆದಿದೆ.

ಜಮೀನು ವಿವಾದ ಹಿನ್ನೆಲೆಯಲ್ಲಿ 50 ಜನರ ಗುಂಪು ಪಾಂಡುರಂಗ ಕ್ಯಾಂಪ್​ನಲ್ಲಿದ್ದ ಮಹಿಳೆಯ ಗುಡಿಸಲಿಗೆ ನುಗ್ಗಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ. ಗುಡಿಸಲು ಧ್ವಂಸ ಮಾಡಿದ್ದಾರೆ. ಸುಜಾತಾ ಎಂಬುವವರ ಮೇಲೆ ಪಾಪಿಗಳು ಹಲ್ಲೆ ನಡೆಸಿದ್ದಾರೆ.

ಸದ್ಯ ಗಾಯಾಳು ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಬಳಿಕ ಗುಡಿಸಲಿನಲ್ಲಿದ್ದ 5 ಲಕ್ಷ ನಗದು ಮತ್ತು 150ಗ್ರಾಂ ಚಿನ್ನ ದೋಚಿ ಪರಾರಿಯಾಗಿದ್ದಾರೆ. ತುರವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 10 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

Published On - 8:52 am, Thu, 9 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ