AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ 50 ಮಹಿಳೆಯರಿಗೆ ಸೋಂಕು ದೃಢ, ಎಲ್ಲಿ?

ತುಮಕೂರು: ಜಿಲ್ಲೆಯಲ್ಲಿಂದು 67 ಜನರಿಗೆ ಕೊರೊನಾ ಪಾಸಿಟಿವ್​ ಬಂದಿದೆ. ಇದರ ಪೈಕಿ 50 ಮಂದಿ ಮಹಿಳೆಯರೇ ಆಗಿದ್ದಾರೆ. ನಗರದಲ್ಲಿ 26, ಶಿರಾದಲ್ಲಿ 4, ಕುಣಿಗಲ್​ನಲ್ಲಿ 5, ಪಾವಗಡದಲ್ಲಿ 6, ಗುಬ್ಬಿಯಲ್ಲಿ 9, ತಿಪಟೂರಲ್ಲಿ 2, ಮಧುಗಿರಿಯಲ್ಲಿ 7, ಕೊರಟಗೆರೆಯಲ್ಲಿ 1, ತುರುವೇಕೆರೆಯಲ್ಲಿ 5 ಮತ್ತು ಚಿಕ್ಕನಾಯಕನಹಳ್ಳಿಯಲ್ಲಿ 2 ಕೇಸ್​ಗಳು ಇಂದು ಪತ್ತೆಯಾಗಿದೆ. ಹೀಗಾಗಿ, ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 931ಕ್ಕೆ ಏರಿದೆ. ಕೊರೊನಾಗೆ ಇಂದು ಒಂದೇ ದಿನ ಐವರು ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ […]

ಒಂದೇ ದಿನ 50 ಮಹಿಳೆಯರಿಗೆ ಸೋಂಕು ದೃಢ, ಎಲ್ಲಿ?
KUSHAL V
| Edited By: |

Updated on:Jul 25, 2020 | 5:41 PM

Share

ತುಮಕೂರು: ಜಿಲ್ಲೆಯಲ್ಲಿಂದು 67 ಜನರಿಗೆ ಕೊರೊನಾ ಪಾಸಿಟಿವ್​ ಬಂದಿದೆ. ಇದರ ಪೈಕಿ 50 ಮಂದಿ ಮಹಿಳೆಯರೇ ಆಗಿದ್ದಾರೆ.

ನಗರದಲ್ಲಿ 26, ಶಿರಾದಲ್ಲಿ 4, ಕುಣಿಗಲ್​ನಲ್ಲಿ 5, ಪಾವಗಡದಲ್ಲಿ 6, ಗುಬ್ಬಿಯಲ್ಲಿ 9, ತಿಪಟೂರಲ್ಲಿ 2, ಮಧುಗಿರಿಯಲ್ಲಿ 7, ಕೊರಟಗೆರೆಯಲ್ಲಿ 1, ತುರುವೇಕೆರೆಯಲ್ಲಿ 5 ಮತ್ತು ಚಿಕ್ಕನಾಯಕನಹಳ್ಳಿಯಲ್ಲಿ 2 ಕೇಸ್​ಗಳು ಇಂದು ಪತ್ತೆಯಾಗಿದೆ. ಹೀಗಾಗಿ, ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 931ಕ್ಕೆ ಏರಿದೆ.

ಕೊರೊನಾಗೆ ಇಂದು ಒಂದೇ ದಿನ ಐವರು ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 35ಕ್ಕೆ ಏರಿದೆ.

Published On - 6:46 pm, Thu, 23 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!