ಬೀದರ್: ಹತ್ತಾರು ಖಾಯಿಲೆಯಿಂದ ಬಳಲ್ತಿದ್ದ ವ್ಯಕ್ತಿ ಕೊರೊನಾಗೆ ಬಲಿ

ಬೀದರ್: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ಮತ್ತೊಬ್ಬ ಸೋಂಕಿತ ವ್ಯಕ್ತಿ ಬಲಿಯಾಗಿದ್ದಾರೆ. ಸೋಂಕಿತ ಬೀದರ್​ನ ವಿದ್ಯಾನಗರ ಕಾಲೋನಿಯಲ್ಲಿ ವಾಸವಾಗಿದ್ದರು. ಇವರಿಗೆ 50 ವರ್ಷ ವಯಸ್ಸಾಗಿತ್ತು. ಬಿಪಿ, ಶುಗರ್ ಸೇರಿದಂತೆ ಹತ್ತಾರು ಖಾಯಿಲೆಯಿಂದ ಬಳಲುತ್ತಿದ್ದರು. ಹತ್ತು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದ ಕಾರಣ ಐಸೋಲೇಶನ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಹೀಗಾಗಿ ಬೀದರ್ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದರವ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಬೀದರ್: ಹತ್ತಾರು ಖಾಯಿಲೆಯಿಂದ ಬಳಲ್ತಿದ್ದ ವ್ಯಕ್ತಿ ಕೊರೊನಾಗೆ ಬಲಿ
ಆಯೇಷಾ ಬಾನು

Updated on: May 27, 2020 | 2:11 PM

ಬೀದರ್: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ಮತ್ತೊಬ್ಬ ಸೋಂಕಿತ ವ್ಯಕ್ತಿ ಬಲಿಯಾಗಿದ್ದಾರೆ. ಸೋಂಕಿತ ಬೀದರ್​ನ ವಿದ್ಯಾನಗರ ಕಾಲೋನಿಯಲ್ಲಿ ವಾಸವಾಗಿದ್ದರು. ಇವರಿಗೆ 50 ವರ್ಷ ವಯಸ್ಸಾಗಿತ್ತು.

ಬಿಪಿ, ಶುಗರ್ ಸೇರಿದಂತೆ ಹತ್ತಾರು ಖಾಯಿಲೆಯಿಂದ ಬಳಲುತ್ತಿದ್ದರು. ಹತ್ತು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದ ಕಾರಣ ಐಸೋಲೇಶನ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಹೀಗಾಗಿ ಬೀದರ್ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದರವ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

Published On - 11:59 am, Wed, 27 May 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us