AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಲ್ಲರ್ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ!

ಮಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಬಂಟ್ವಾಳ ಮೂಲದ 50 ವರ್ಷದ ಮಹಿಳೆ ಮಂಗಳೂರಿನ ಕೊವಿಡ್ 19 ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಉಸಿರಾಟದ ತೊಂದರೆಯಿಂದ ನಿನ್ನೆ ಬಂಟ್ವಾಳದ ತಾಲೂಕು ಆಸ್ಪತ್ರೆಯಲ್ಲಿ ತೋರಿಸಿದ್ದರು. ಅಲ್ಲಿಂದ ಕೊರೊನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಹಿಳೆಯ ಸ್ಯಾಂಪಲ್ಸ್ ಅನ್ನು ನಿನ್ನೆಯೇ ಪರೀಕ್ಷೆಗೆ ಕಳುಹಿಸಲಾಗಿತ್ತು. ಆದ್ರೆ ಇಂದು ಬೆಳಗ್ಗೆ ತೀವ್ರ ಉಸಿರಾಟದ ತೊಂದರೆಯಿಂದ ಮಹಿಳೆ ಮೃತಪಟ್ಟಿದ್ದಾರೆ. ಈಗ ಬಂದ ವರದಿಯಲ್ಲಿ […]

ಕಿಲ್ಲರ್ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 19, 2020 | 5:34 PM

Share

ಮಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಬಂಟ್ವಾಳ ಮೂಲದ 50 ವರ್ಷದ ಮಹಿಳೆ ಮಂಗಳೂರಿನ ಕೊವಿಡ್ 19 ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಉಸಿರಾಟದ ತೊಂದರೆಯಿಂದ ನಿನ್ನೆ ಬಂಟ್ವಾಳದ ತಾಲೂಕು ಆಸ್ಪತ್ರೆಯಲ್ಲಿ ತೋರಿಸಿದ್ದರು. ಅಲ್ಲಿಂದ ಕೊರೊನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಹಿಳೆಯ ಸ್ಯಾಂಪಲ್ಸ್ ಅನ್ನು ನಿನ್ನೆಯೇ ಪರೀಕ್ಷೆಗೆ ಕಳುಹಿಸಲಾಗಿತ್ತು. ಆದ್ರೆ ಇಂದು ಬೆಳಗ್ಗೆ ತೀವ್ರ ಉಸಿರಾಟದ ತೊಂದರೆಯಿಂದ ಮಹಿಳೆ ಮೃತಪಟ್ಟಿದ್ದಾರೆ. ಈಗ ಬಂದ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ಅಧಿಕೃತ ಮಾಹಿತಿ ನೀಡಿದೆ.

ಕೊರೊನಾ ಸೋಂಕಿನಿಂದ 50ವರ್ಷದ ಮಹಿಳೆ ಮೃತಪಟ್ಟಿರುವ ಕಾರಣ ಬಂಟ್ವಾಳ ಕೆಳಗಿನಪೇಟೆ ಸೀಲ್​ಡೌನ್ ಮಾಡಲಾಗಿದೆ. ಮನೆಯಿಂದ ಯಾರೂ ಹೊರಬರದಂತೆ ಬಂಟ್ವಾಳ ಪೊಲೀಸರ ಎಚ್ಚರಿಕೆ ನೀಡಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು