AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜುಂಡೇಶ್ವರನಿಗೆ ಹಳೆಯ ನೋಟುಗಳ ಕಾಟ: ಹುಂಡಿಯಲ್ಲಿ ನಿಷೇಧಿತ ನೋಟು​ ಪತ್ತೆ!

ಮೈಸೂರು: ಹಳೆಯ 500 ಹಾಗೂ 1000 ಮುಖಬೆಲೆಯ ನೋಟುಗಳು ಬ್ಯಾನ್ ಆಗಿ 3 ವರ್ಷ ಕಳೆದ್ರೂ ಹಳೆಯ ನೋಟುಗಳ ಕಾಟ ತಪ್ಪಿಲ್ಲ. ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದ ಹುಂಡಿಯಲ್ಲಿ ಹಳೆಯ ನೋಟುಗಳು ಪತ್ತೆಯಾಗಿವೆ. ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಹುಂಡಿಯಲ್ಲಿ 1 ಸಾವಿರ ಮುಖಬೆಲೆಯ 8 ನೋಟುಗಳು, 500 ಮುಖಬೆಲೆಯ 55 ನೋಟುಗಳು ಪತ್ತೆಯಾಗಿವೆ. ಬರೋಬ್ಬರಿ 35,500 ರೂಪಾಯಿ ಹಳೆ ನೋಟುಗಳು ಸಿಕ್ಕಿವೆ. ಅಲ್ಲದೆ 13 ವಿದೇಶಿ ಕರೆನ್ಸಿ ಸಹಾ ದೊರೆತಿದೆ. ಒಂದು ತಿಂಗಳ ಅವಧಿಯ ಹುಂಡಿಯಲ್ಲಿ ಒಟ್ಟಾರೆಯಾಗಿ 83,12,484ರೂಪಾಯಿ […]

ನಂಜುಂಡೇಶ್ವರನಿಗೆ ಹಳೆಯ ನೋಟುಗಳ ಕಾಟ: ಹುಂಡಿಯಲ್ಲಿ ನಿಷೇಧಿತ ನೋಟು​ ಪತ್ತೆ!
ಸಾಧು ಶ್ರೀನಾಥ್​
|

Updated on:Jan 29, 2020 | 11:30 AM

Share

ಮೈಸೂರು: ಹಳೆಯ 500 ಹಾಗೂ 1000 ಮುಖಬೆಲೆಯ ನೋಟುಗಳು ಬ್ಯಾನ್ ಆಗಿ 3 ವರ್ಷ ಕಳೆದ್ರೂ ಹಳೆಯ ನೋಟುಗಳ ಕಾಟ ತಪ್ಪಿಲ್ಲ. ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದ ಹುಂಡಿಯಲ್ಲಿ ಹಳೆಯ ನೋಟುಗಳು ಪತ್ತೆಯಾಗಿವೆ.

ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಹುಂಡಿಯಲ್ಲಿ 1 ಸಾವಿರ ಮುಖಬೆಲೆಯ 8 ನೋಟುಗಳು, 500 ಮುಖಬೆಲೆಯ 55 ನೋಟುಗಳು ಪತ್ತೆಯಾಗಿವೆ. ಬರೋಬ್ಬರಿ 35,500 ರೂಪಾಯಿ ಹಳೆ ನೋಟುಗಳು ಸಿಕ್ಕಿವೆ. ಅಲ್ಲದೆ 13 ವಿದೇಶಿ ಕರೆನ್ಸಿ ಸಹಾ ದೊರೆತಿದೆ.

ಒಂದು ತಿಂಗಳ ಅವಧಿಯ ಹುಂಡಿಯಲ್ಲಿ ಒಟ್ಟಾರೆಯಾಗಿ 83,12,484ರೂಪಾಯಿ ಹಾಗೂ 45 ಗ್ರಾಂ ಚಿನ್ನ, 1ಕೆಜಿ 400 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಸುಮಾರು ನೂರು ಜನರು ಹುಂಡಿ ಎಣಿಕೆ ಕಾರ್ಯ ನಡೆಸಿದ್ದಾರೆಂದು ನಂಜನಗೂಡು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರಯ್ಯ ಮಾಹಿತಿ ನೀಡಿದ್ದಾರೆ.

Published On - 11:29 am, Wed, 29 January 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ