AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜುಂಡೇಶ್ವರನಿಗೆ ಹಳೆಯ ನೋಟುಗಳ ಕಾಟ: ಹುಂಡಿಯಲ್ಲಿ ನಿಷೇಧಿತ ನೋಟು​ ಪತ್ತೆ!

ಮೈಸೂರು: ಹಳೆಯ 500 ಹಾಗೂ 1000 ಮುಖಬೆಲೆಯ ನೋಟುಗಳು ಬ್ಯಾನ್ ಆಗಿ 3 ವರ್ಷ ಕಳೆದ್ರೂ ಹಳೆಯ ನೋಟುಗಳ ಕಾಟ ತಪ್ಪಿಲ್ಲ. ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದ ಹುಂಡಿಯಲ್ಲಿ ಹಳೆಯ ನೋಟುಗಳು ಪತ್ತೆಯಾಗಿವೆ. ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಹುಂಡಿಯಲ್ಲಿ 1 ಸಾವಿರ ಮುಖಬೆಲೆಯ 8 ನೋಟುಗಳು, 500 ಮುಖಬೆಲೆಯ 55 ನೋಟುಗಳು ಪತ್ತೆಯಾಗಿವೆ. ಬರೋಬ್ಬರಿ 35,500 ರೂಪಾಯಿ ಹಳೆ ನೋಟುಗಳು ಸಿಕ್ಕಿವೆ. ಅಲ್ಲದೆ 13 ವಿದೇಶಿ ಕರೆನ್ಸಿ ಸಹಾ ದೊರೆತಿದೆ. ಒಂದು ತಿಂಗಳ ಅವಧಿಯ ಹುಂಡಿಯಲ್ಲಿ ಒಟ್ಟಾರೆಯಾಗಿ 83,12,484ರೂಪಾಯಿ […]

ನಂಜುಂಡೇಶ್ವರನಿಗೆ ಹಳೆಯ ನೋಟುಗಳ ಕಾಟ: ಹುಂಡಿಯಲ್ಲಿ ನಿಷೇಧಿತ ನೋಟು​ ಪತ್ತೆ!
ಸಾಧು ಶ್ರೀನಾಥ್​
|

Updated on:Jan 29, 2020 | 11:30 AM

Share

ಮೈಸೂರು: ಹಳೆಯ 500 ಹಾಗೂ 1000 ಮುಖಬೆಲೆಯ ನೋಟುಗಳು ಬ್ಯಾನ್ ಆಗಿ 3 ವರ್ಷ ಕಳೆದ್ರೂ ಹಳೆಯ ನೋಟುಗಳ ಕಾಟ ತಪ್ಪಿಲ್ಲ. ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದ ಹುಂಡಿಯಲ್ಲಿ ಹಳೆಯ ನೋಟುಗಳು ಪತ್ತೆಯಾಗಿವೆ.

ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಹುಂಡಿಯಲ್ಲಿ 1 ಸಾವಿರ ಮುಖಬೆಲೆಯ 8 ನೋಟುಗಳು, 500 ಮುಖಬೆಲೆಯ 55 ನೋಟುಗಳು ಪತ್ತೆಯಾಗಿವೆ. ಬರೋಬ್ಬರಿ 35,500 ರೂಪಾಯಿ ಹಳೆ ನೋಟುಗಳು ಸಿಕ್ಕಿವೆ. ಅಲ್ಲದೆ 13 ವಿದೇಶಿ ಕರೆನ್ಸಿ ಸಹಾ ದೊರೆತಿದೆ.

ಒಂದು ತಿಂಗಳ ಅವಧಿಯ ಹುಂಡಿಯಲ್ಲಿ ಒಟ್ಟಾರೆಯಾಗಿ 83,12,484ರೂಪಾಯಿ ಹಾಗೂ 45 ಗ್ರಾಂ ಚಿನ್ನ, 1ಕೆಜಿ 400 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಸುಮಾರು ನೂರು ಜನರು ಹುಂಡಿ ಎಣಿಕೆ ಕಾರ್ಯ ನಡೆಸಿದ್ದಾರೆಂದು ನಂಜನಗೂಡು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರಯ್ಯ ಮಾಹಿತಿ ನೀಡಿದ್ದಾರೆ.

Published On - 11:29 am, Wed, 29 January 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ