AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರೇ ನಮ್ಮ ‘ಶಕ್ತಿ’ಮಾನ್​ಗಳು! ದಿನಕ್ಕೆ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡ್ತಾರೆ..

ಬಾಗಲಕೋಟೆ: ಹಳ್ಳಿ ಹೈದರ ತಾಕತ್ ಮುಂದೆ ಯಾರು ಸಾಟಿ ಇಲ್ಲ. ಆರು ಜನರಿಂದ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡಿ ಹುಬ್ಬೇರಿಸುವಂತೆ ಮಾಡಿದ್ದಾರೆ. ಒಂದು ದಿನಕ್ಕೆ 4 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡೋಕೆ ಹರಸಾಹಸ ಪಡಬೇಕಾಗುತ್ತದೆ. ಮುಧೋಳ ತಾಲೂಕಿನ ಒಂಟಗೋಡಿ ಗ್ರಾಮದ 20 ರೈತರು 10 ದಿನ ಮಾಡುವ ಕೆಲಸವನ್ನು ಒಂದೇ ದಿನದಲ್ಲಿ ಮಾಡಿ ಮುಗಿಸಿದ್ದಾರೆ. ಗ್ರಾಮದ 20 ಕಾರ್ಮಿಕರು ಸೇರಿ ಒಂದೇ ದಿನಕ್ಕೆ ಬರೊಬ್ಬರಿ 20 ಟ್ರ್ಯಾಕ್ಟರ್ ಕಬ್ಬನ್ನು ಕಾಟಾವು ಮಾಡಿ, ಲೋಡ್ ಮಾಡಿ ಎಲ್ಲರ […]

ಇವರೇ ನಮ್ಮ ‘ಶಕ್ತಿ’ಮಾನ್​ಗಳು!  ದಿನಕ್ಕೆ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡ್ತಾರೆ..
ಸಾಧು ಶ್ರೀನಾಥ್​
|

Updated on:Jan 03, 2020 | 4:42 PM

Share

ಬಾಗಲಕೋಟೆ: ಹಳ್ಳಿ ಹೈದರ ತಾಕತ್ ಮುಂದೆ ಯಾರು ಸಾಟಿ ಇಲ್ಲ. ಆರು ಜನರಿಂದ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡಿ ಹುಬ್ಬೇರಿಸುವಂತೆ ಮಾಡಿದ್ದಾರೆ. ಒಂದು ದಿನಕ್ಕೆ 4 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡೋಕೆ ಹರಸಾಹಸ ಪಡಬೇಕಾಗುತ್ತದೆ.

ಮುಧೋಳ ತಾಲೂಕಿನ ಒಂಟಗೋಡಿ ಗ್ರಾಮದ 20 ರೈತರು 10 ದಿನ ಮಾಡುವ ಕೆಲಸವನ್ನು ಒಂದೇ ದಿನದಲ್ಲಿ ಮಾಡಿ ಮುಗಿಸಿದ್ದಾರೆ. ಗ್ರಾಮದ 20 ಕಾರ್ಮಿಕರು ಸೇರಿ ಒಂದೇ ದಿನಕ್ಕೆ ಬರೊಬ್ಬರಿ 20 ಟ್ರ್ಯಾಕ್ಟರ್ ಕಬ್ಬನ್ನು ಕಾಟಾವು ಮಾಡಿ, ಲೋಡ್ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

Published On - 4:21 pm, Fri, 3 January 20

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ