AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರೇ ನಮ್ಮ ‘ಶಕ್ತಿ’ಮಾನ್​ಗಳು! ದಿನಕ್ಕೆ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡ್ತಾರೆ..

ಬಾಗಲಕೋಟೆ: ಹಳ್ಳಿ ಹೈದರ ತಾಕತ್ ಮುಂದೆ ಯಾರು ಸಾಟಿ ಇಲ್ಲ. ಆರು ಜನರಿಂದ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡಿ ಹುಬ್ಬೇರಿಸುವಂತೆ ಮಾಡಿದ್ದಾರೆ. ಒಂದು ದಿನಕ್ಕೆ 4 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡೋಕೆ ಹರಸಾಹಸ ಪಡಬೇಕಾಗುತ್ತದೆ. ಮುಧೋಳ ತಾಲೂಕಿನ ಒಂಟಗೋಡಿ ಗ್ರಾಮದ 20 ರೈತರು 10 ದಿನ ಮಾಡುವ ಕೆಲಸವನ್ನು ಒಂದೇ ದಿನದಲ್ಲಿ ಮಾಡಿ ಮುಗಿಸಿದ್ದಾರೆ. ಗ್ರಾಮದ 20 ಕಾರ್ಮಿಕರು ಸೇರಿ ಒಂದೇ ದಿನಕ್ಕೆ ಬರೊಬ್ಬರಿ 20 ಟ್ರ್ಯಾಕ್ಟರ್ ಕಬ್ಬನ್ನು ಕಾಟಾವು ಮಾಡಿ, ಲೋಡ್ ಮಾಡಿ ಎಲ್ಲರ […]

ಇವರೇ ನಮ್ಮ ‘ಶಕ್ತಿ’ಮಾನ್​ಗಳು!  ದಿನಕ್ಕೆ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡ್ತಾರೆ..
ಸಾಧು ಶ್ರೀನಾಥ್​
|

Updated on:Jan 03, 2020 | 4:42 PM

Share

ಬಾಗಲಕೋಟೆ: ಹಳ್ಳಿ ಹೈದರ ತಾಕತ್ ಮುಂದೆ ಯಾರು ಸಾಟಿ ಇಲ್ಲ. ಆರು ಜನರಿಂದ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡಿ ಹುಬ್ಬೇರಿಸುವಂತೆ ಮಾಡಿದ್ದಾರೆ. ಒಂದು ದಿನಕ್ಕೆ 4 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡೋಕೆ ಹರಸಾಹಸ ಪಡಬೇಕಾಗುತ್ತದೆ.

ಮುಧೋಳ ತಾಲೂಕಿನ ಒಂಟಗೋಡಿ ಗ್ರಾಮದ 20 ರೈತರು 10 ದಿನ ಮಾಡುವ ಕೆಲಸವನ್ನು ಒಂದೇ ದಿನದಲ್ಲಿ ಮಾಡಿ ಮುಗಿಸಿದ್ದಾರೆ. ಗ್ರಾಮದ 20 ಕಾರ್ಮಿಕರು ಸೇರಿ ಒಂದೇ ದಿನಕ್ಕೆ ಬರೊಬ್ಬರಿ 20 ಟ್ರ್ಯಾಕ್ಟರ್ ಕಬ್ಬನ್ನು ಕಾಟಾವು ಮಾಡಿ, ಲೋಡ್ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

Published On - 4:21 pm, Fri, 3 January 20

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ