AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರೇ ನಮ್ಮ ‘ಶಕ್ತಿ’ಮಾನ್​ಗಳು! ದಿನಕ್ಕೆ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡ್ತಾರೆ..

ಬಾಗಲಕೋಟೆ: ಹಳ್ಳಿ ಹೈದರ ತಾಕತ್ ಮುಂದೆ ಯಾರು ಸಾಟಿ ಇಲ್ಲ. ಆರು ಜನರಿಂದ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡಿ ಹುಬ್ಬೇರಿಸುವಂತೆ ಮಾಡಿದ್ದಾರೆ. ಒಂದು ದಿನಕ್ಕೆ 4 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡೋಕೆ ಹರಸಾಹಸ ಪಡಬೇಕಾಗುತ್ತದೆ. ಮುಧೋಳ ತಾಲೂಕಿನ ಒಂಟಗೋಡಿ ಗ್ರಾಮದ 20 ರೈತರು 10 ದಿನ ಮಾಡುವ ಕೆಲಸವನ್ನು ಒಂದೇ ದಿನದಲ್ಲಿ ಮಾಡಿ ಮುಗಿಸಿದ್ದಾರೆ. ಗ್ರಾಮದ 20 ಕಾರ್ಮಿಕರು ಸೇರಿ ಒಂದೇ ದಿನಕ್ಕೆ ಬರೊಬ್ಬರಿ 20 ಟ್ರ್ಯಾಕ್ಟರ್ ಕಬ್ಬನ್ನು ಕಾಟಾವು ಮಾಡಿ, ಲೋಡ್ ಮಾಡಿ ಎಲ್ಲರ […]

ಇವರೇ ನಮ್ಮ ‘ಶಕ್ತಿ’ಮಾನ್​ಗಳು!  ದಿನಕ್ಕೆ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡ್ತಾರೆ..
ಸಾಧು ಶ್ರೀನಾಥ್​
|

Updated on:Jan 03, 2020 | 4:42 PM

Share

ಬಾಗಲಕೋಟೆ: ಹಳ್ಳಿ ಹೈದರ ತಾಕತ್ ಮುಂದೆ ಯಾರು ಸಾಟಿ ಇಲ್ಲ. ಆರು ಜನರಿಂದ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡಿ ಹುಬ್ಬೇರಿಸುವಂತೆ ಮಾಡಿದ್ದಾರೆ. ಒಂದು ದಿನಕ್ಕೆ 4 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡೋಕೆ ಹರಸಾಹಸ ಪಡಬೇಕಾಗುತ್ತದೆ.

ಮುಧೋಳ ತಾಲೂಕಿನ ಒಂಟಗೋಡಿ ಗ್ರಾಮದ 20 ರೈತರು 10 ದಿನ ಮಾಡುವ ಕೆಲಸವನ್ನು ಒಂದೇ ದಿನದಲ್ಲಿ ಮಾಡಿ ಮುಗಿಸಿದ್ದಾರೆ. ಗ್ರಾಮದ 20 ಕಾರ್ಮಿಕರು ಸೇರಿ ಒಂದೇ ದಿನಕ್ಕೆ ಬರೊಬ್ಬರಿ 20 ಟ್ರ್ಯಾಕ್ಟರ್ ಕಬ್ಬನ್ನು ಕಾಟಾವು ಮಾಡಿ, ಲೋಡ್ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

Published On - 4:21 pm, Fri, 3 January 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ