AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರೇ ನಮ್ಮ ‘ಶಕ್ತಿ’ಮಾನ್​ಗಳು! ದಿನಕ್ಕೆ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡ್ತಾರೆ..

ಬಾಗಲಕೋಟೆ: ಹಳ್ಳಿ ಹೈದರ ತಾಕತ್ ಮುಂದೆ ಯಾರು ಸಾಟಿ ಇಲ್ಲ. ಆರು ಜನರಿಂದ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡಿ ಹುಬ್ಬೇರಿಸುವಂತೆ ಮಾಡಿದ್ದಾರೆ. ಒಂದು ದಿನಕ್ಕೆ 4 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡೋಕೆ ಹರಸಾಹಸ ಪಡಬೇಕಾಗುತ್ತದೆ. ಮುಧೋಳ ತಾಲೂಕಿನ ಒಂಟಗೋಡಿ ಗ್ರಾಮದ 20 ರೈತರು 10 ದಿನ ಮಾಡುವ ಕೆಲಸವನ್ನು ಒಂದೇ ದಿನದಲ್ಲಿ ಮಾಡಿ ಮುಗಿಸಿದ್ದಾರೆ. ಗ್ರಾಮದ 20 ಕಾರ್ಮಿಕರು ಸೇರಿ ಒಂದೇ ದಿನಕ್ಕೆ ಬರೊಬ್ಬರಿ 20 ಟ್ರ್ಯಾಕ್ಟರ್ ಕಬ್ಬನ್ನು ಕಾಟಾವು ಮಾಡಿ, ಲೋಡ್ ಮಾಡಿ ಎಲ್ಲರ […]

ಇವರೇ ನಮ್ಮ ‘ಶಕ್ತಿ’ಮಾನ್​ಗಳು!  ದಿನಕ್ಕೆ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡ್ತಾರೆ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 03, 2020 | 4:42 PM

Share

ಬಾಗಲಕೋಟೆ: ಹಳ್ಳಿ ಹೈದರ ತಾಕತ್ ಮುಂದೆ ಯಾರು ಸಾಟಿ ಇಲ್ಲ. ಆರು ಜನರಿಂದ 25 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡಿ ಹುಬ್ಬೇರಿಸುವಂತೆ ಮಾಡಿದ್ದಾರೆ. ಒಂದು ದಿನಕ್ಕೆ 4 ಟ್ರ್ಯಾಕ್ಟರ್ ಕಬ್ಬು ಲೋಡ್ ಮಾಡೋಕೆ ಹರಸಾಹಸ ಪಡಬೇಕಾಗುತ್ತದೆ.

ಮುಧೋಳ ತಾಲೂಕಿನ ಒಂಟಗೋಡಿ ಗ್ರಾಮದ 20 ರೈತರು 10 ದಿನ ಮಾಡುವ ಕೆಲಸವನ್ನು ಒಂದೇ ದಿನದಲ್ಲಿ ಮಾಡಿ ಮುಗಿಸಿದ್ದಾರೆ. ಗ್ರಾಮದ 20 ಕಾರ್ಮಿಕರು ಸೇರಿ ಒಂದೇ ದಿನಕ್ಕೆ ಬರೊಬ್ಬರಿ 20 ಟ್ರ್ಯಾಕ್ಟರ್ ಕಬ್ಬನ್ನು ಕಾಟಾವು ಮಾಡಿ, ಲೋಡ್ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

Published On - 4:21 pm, Fri, 3 January 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್