AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬೆಚ್ಚಿಬಿದ್ದ ಬೆಸ್ಕಾಂ ಸಿಬ್ಬಂದಿ, ಇಂದು 6 ಮಂದಿಗೆ ಪಾಸಿಟಿವ್

ಬೆಂಗಳೂರು: ಬೆಸ್ಕಾಂ ಹೆಲ್ಪ್ ಲೈನ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಪೈಕಿ ಇಂದು 6 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಕಚೇರಿಯಲ್ಲಿ ನಾವು ಕೆಲಸ ಮಾಡಲ್ಲ ಎಂದು ಸಿಬ್ಬಂದಿ ವರ್ಗದವರು ಪ್ರತಿಭಟನೆ ಮಾಡಿದ ಘಟನೆ ಬೆಸ್ಕಾಂ ಹೆಲ್ಪ್ ಲೈನ್ ಕಚೇರಿಯಲ್ಲಿ ನಡೆದಿದೆ. ಮೊದಲು ಒಂದು ಪಾಸಿಟಿವ್ ಕೇಸ್ ಬಂದಾಗ ಕಂಟ್ರೋಲ್ ರೂಮ್ ವಿಭಾಗವನ್ನ ಸ್ಯಾನಿಟೈಸ್ ಮಾಡದೆ ಮೇಲಧಿಕಾರಿಗಳು ಬೇಜವಾಬ್ದಾರಿ ತೋರಿದ್ದಾರೆ. ಆದರೆ ಈಗ ಒಂದೇ ದಿನ 6 ಮಂದಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಿಬ್ಬಂದಿ ವರ್ಗದವರಲ್ಲಿ ಆತಂಕವನ್ನುಂಟು […]

ಕೊರೊನಾಗೆ ಬೆಚ್ಚಿಬಿದ್ದ ಬೆಸ್ಕಾಂ ಸಿಬ್ಬಂದಿ, ಇಂದು 6 ಮಂದಿಗೆ ಪಾಸಿಟಿವ್
ಸಾಧು ಶ್ರೀನಾಥ್​
|

Updated on: Jul 18, 2020 | 6:32 PM

Share

ಬೆಂಗಳೂರು: ಬೆಸ್ಕಾಂ ಹೆಲ್ಪ್ ಲೈನ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಪೈಕಿ ಇಂದು 6 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಕಚೇರಿಯಲ್ಲಿ ನಾವು ಕೆಲಸ ಮಾಡಲ್ಲ ಎಂದು ಸಿಬ್ಬಂದಿ ವರ್ಗದವರು ಪ್ರತಿಭಟನೆ ಮಾಡಿದ ಘಟನೆ ಬೆಸ್ಕಾಂ ಹೆಲ್ಪ್ ಲೈನ್ ಕಚೇರಿಯಲ್ಲಿ ನಡೆದಿದೆ.

ಮೊದಲು ಒಂದು ಪಾಸಿಟಿವ್ ಕೇಸ್ ಬಂದಾಗ ಕಂಟ್ರೋಲ್ ರೂಮ್ ವಿಭಾಗವನ್ನ ಸ್ಯಾನಿಟೈಸ್ ಮಾಡದೆ ಮೇಲಧಿಕಾರಿಗಳು ಬೇಜವಾಬ್ದಾರಿ ತೋರಿದ್ದಾರೆ. ಆದರೆ ಈಗ ಒಂದೇ ದಿನ 6 ಮಂದಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಿಬ್ಬಂದಿ ವರ್ಗದವರಲ್ಲಿ ಆತಂಕವನ್ನುಂಟು ಮಾಡಿದೆ. ಜೊತೆಗೆ ನಮಗೆ ರೋಗ ಬಂದ್ರೆ ಆಡಳಿತ ಮಂಡಳಿ ಚಿಕಿತ್ಸೆ ಕೊಡಿಸುವ ಭರವಸೆಯನ್ನು ಸಹ ನೀಡ್ತಿಲ್ಲ ಅಂತಾ ಸಿಬ್ಬಂದಿ ವರ್ಗದವರು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!