AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್ ಅಂಡ್ ರನ್​: ಪೋಷಕರೊಂದಿಗೆ ಶಾಲೆಗೆ ತೆರಳುತ್ತಿದ್ದ ಬಾಲಕಿ ದುರ್ಮರಣ

ಮೈಸೂರು: ಹಿಟ್ ಅಂಡ್ ರನ್​ಗೆ ಶಾಲಾ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಬಳಿ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಯಡಹಳ್ಳಿ ಗ್ರಾಮದ ಗಾನವಿ (6) ಮೃತ ಬಾಲಕಿ. ಮೃತ ಗಾನವಿ, ಹುಲ್ಲಹಳ್ಳಿಯ ಜ್ಞಾನ ಸಂಜೀವಿನಿ ಶಾಲೆಯ ವಿದ್ಯಾರ್ಥಿನಿ. ಇಂದು ಬೆಳಗ್ಗೆ ಪೋಷಕರೊಂದಿಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯೊಡೆದು ಸ್ಥಳದಿಂದ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಗಾನವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾನವಿ ತಾಯಿ ಪುಟ್ಟಿ, ಮಾವ ಮಹೇಂದ್ರ ಹಾಗೂ ತಂಗಿ ಪಾವನಿಗೆ […]

ಹಿಟ್ ಅಂಡ್ ರನ್​: ಪೋಷಕರೊಂದಿಗೆ ಶಾಲೆಗೆ ತೆರಳುತ್ತಿದ್ದ ಬಾಲಕಿ ದುರ್ಮರಣ
ಸಾಧು ಶ್ರೀನಾಥ್​
|

Updated on: Feb 08, 2020 | 8:08 AM

Share

ಮೈಸೂರು: ಹಿಟ್ ಅಂಡ್ ರನ್​ಗೆ ಶಾಲಾ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಬಳಿ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಯಡಹಳ್ಳಿ ಗ್ರಾಮದ ಗಾನವಿ (6) ಮೃತ ಬಾಲಕಿ.

ಮೃತ ಗಾನವಿ, ಹುಲ್ಲಹಳ್ಳಿಯ ಜ್ಞಾನ ಸಂಜೀವಿನಿ ಶಾಲೆಯ ವಿದ್ಯಾರ್ಥಿನಿ. ಇಂದು ಬೆಳಗ್ಗೆ ಪೋಷಕರೊಂದಿಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯೊಡೆದು ಸ್ಥಳದಿಂದ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಗಾನವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾನವಿ ತಾಯಿ ಪುಟ್ಟಿ, ಮಾವ ಮಹೇಂದ್ರ ಹಾಗೂ ತಂಗಿ ಪಾವನಿಗೆ ಗಾಯಗಳಾಗಿದ್ದು, ಹುಲ್ಲಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು