AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಬೆಂಗಳೂರಲ್ಲಿ ಕೊರೊನಾಗೆ 60 ಸಾವು, ಕೊನೆಯೇ ಇಲ್ಲವೆ ಈ ಮಾರಿಯ ಅಟ್ಟಹಾಸಕ್ಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಆರ್ಭಟ ಮುಂದುವರಿದಿದೆ. ಕೋವಿಡ್-19ಗೆ ರಾಜ್ಯದಲ್ಲಿ ಇವತ್ತು 87 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 929ಕ್ಕೆ ಏರಿಕೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರು ಒಂದರಲ್ಲೇ ಕೊರೊನಾಗೆ ಇವತ್ತು 60 ಜನರು ಬಲಿಯಾಗಿದ್ದಾರೆ. ಇದರೊಂದಿಗೆ ಬೆಂಗಳೂರಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 437ಕ್ಕೇರಿದೆ. ಇವ್ತತು ಹೊಸದಾಗಿ 3176 ಜನರು ಕೊರೊನಾದಿಂದ ಸೋಂಕಿತರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 47,253ಕ್ಕೆ ಏರಿಕೆಯಾಗಿದೆ. ಹಾಗೇನೆ ಬೆಂಗಳೂರಿನಲ್ಲಿ ಇವತ್ತು 1975 ಜನರು ಹೋಸದಾಗಿ ಕೊರೊನಾದಿಂದ ಪೀಡಿತರಾಗಿದ್ದಾರೆ. 15.07.2020 […]

ಒಂದೇ ದಿನ ಬೆಂಗಳೂರಲ್ಲಿ ಕೊರೊನಾಗೆ 60 ಸಾವು, ಕೊನೆಯೇ ಇಲ್ಲವೆ ಈ ಮಾರಿಯ ಅಟ್ಟಹಾಸಕ್ಕೆ
Guru
|

Updated on:Jul 15, 2020 | 7:59 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಆರ್ಭಟ ಮುಂದುವರಿದಿದೆ. ಕೋವಿಡ್-19ಗೆ ರಾಜ್ಯದಲ್ಲಿ ಇವತ್ತು 87 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 929ಕ್ಕೆ ಏರಿಕೆಯಾಗಿದೆ.

ಇನ್ನು ರಾಜಧಾನಿ ಬೆಂಗಳೂರು ಒಂದರಲ್ಲೇ ಕೊರೊನಾಗೆ ಇವತ್ತು 60 ಜನರು ಬಲಿಯಾಗಿದ್ದಾರೆ. ಇದರೊಂದಿಗೆ ಬೆಂಗಳೂರಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 437ಕ್ಕೇರಿದೆ.

ಇವ್ತತು ಹೊಸದಾಗಿ 3176 ಜನರು ಕೊರೊನಾದಿಂದ ಸೋಂಕಿತರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 47,253ಕ್ಕೆ ಏರಿಕೆಯಾಗಿದೆ. ಹಾಗೇನೆ ಬೆಂಗಳೂರಿನಲ್ಲಿ ಇವತ್ತು 1975 ಜನರು ಹೋಸದಾಗಿ ಕೊರೊನಾದಿಂದ ಪೀಡಿತರಾಗಿದ್ದಾರೆ.

15.07.2020 HMB Kannada

Published On - 6:58 pm, Wed, 15 July 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು