AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಆಸ್ಪತ್ರೆ ಸುತ್ತಿದರೂ ಸಿಗ್ಲಿಲ್ಲ ಚಿಕಿತ್ಸೆ, ಆಸ್ಪತ್ರೆಗಳ ಅಮಾನವೀಯ ನಡೆಗೆ ವೃದ್ಧೆ ಬಲಿ

ಬೆಂಗಳೂರು: ಇನ್ನೂ ನಿಂತಿಲ್ಲ ಆಸ್ಪತ್ರೆಗಳ ನಿರ್ಲಕ್ಷ್ಯ. ಕೊರೊನಾ ಮರಣ ಮೃದಂಗದ ಜೊತೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಹೆಚ್ಚಿನ ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕಣ್ಣ ಮುಂದೆ ನಿಂತು ಚಿಕಿತ್ಸೆಗಾಗಿ ಅಂಗಲಾಚಿದರೂ ವೈದ್ಯರ ಹೃದಯ ಕರುಗುತ್ತಿಲ್ಲ. ಜೀವ ಉಳಿಸಬೇಕಿದ್ದ ವೈದ್ಯರೇ ಈಗ ಪ್ರಾಣ ಹೋಗುವುದಕ್ಕೆ ಕಾರಣವಾಗುತ್ತಿದ್ದಾರಾ? ಎಂಬಂತಾಗಿದೆ. 15 ಆಸ್ಪತ್ರೆಗಳಿಗೆ ಸುತ್ತಿದರೂ ಚಿಕಿತ್ಸೆ ಸಿಗದೆ ವೃದ್ಧೆ ಮೃತಪಟ್ಟಿರುವ ಮನಕಲಕುವ ಘಟನೆ ಮರುಕಳಿಸಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಗೆ ಚಿಕಿತ್ಸೆಕೊಡಿಸಲು ವೃದ್ಧ ಪತಿ 2 ದಿನಗಳಿಂದ ಬರೋಬ್ಬರಿ 15 ಆಸ್ಪತ್ರೆಗಳಿಗೆ ಸುತ್ತಾಡಿದ್ದಾರೆ. […]

15 ಆಸ್ಪತ್ರೆ ಸುತ್ತಿದರೂ ಸಿಗ್ಲಿಲ್ಲ ಚಿಕಿತ್ಸೆ, ಆಸ್ಪತ್ರೆಗಳ ಅಮಾನವೀಯ ನಡೆಗೆ ವೃದ್ಧೆ ಬಲಿ
ಆಯೇಷಾ ಬಾನು
| Updated By: |

Updated on:Jul 06, 2020 | 1:53 PM

Share

ಬೆಂಗಳೂರು: ಇನ್ನೂ ನಿಂತಿಲ್ಲ ಆಸ್ಪತ್ರೆಗಳ ನಿರ್ಲಕ್ಷ್ಯ. ಕೊರೊನಾ ಮರಣ ಮೃದಂಗದ ಜೊತೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಹೆಚ್ಚಿನ ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕಣ್ಣ ಮುಂದೆ ನಿಂತು ಚಿಕಿತ್ಸೆಗಾಗಿ ಅಂಗಲಾಚಿದರೂ ವೈದ್ಯರ ಹೃದಯ ಕರುಗುತ್ತಿಲ್ಲ. ಜೀವ ಉಳಿಸಬೇಕಿದ್ದ ವೈದ್ಯರೇ ಈಗ ಪ್ರಾಣ ಹೋಗುವುದಕ್ಕೆ ಕಾರಣವಾಗುತ್ತಿದ್ದಾರಾ? ಎಂಬಂತಾಗಿದೆ.

15 ಆಸ್ಪತ್ರೆಗಳಿಗೆ ಸುತ್ತಿದರೂ ಚಿಕಿತ್ಸೆ ಸಿಗದೆ ವೃದ್ಧೆ ಮೃತಪಟ್ಟಿರುವ ಮನಕಲಕುವ ಘಟನೆ ಮರುಕಳಿಸಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಗೆ ಚಿಕಿತ್ಸೆಕೊಡಿಸಲು ವೃದ್ಧ ಪತಿ 2 ದಿನಗಳಿಂದ ಬರೋಬ್ಬರಿ 15 ಆಸ್ಪತ್ರೆಗಳಿಗೆ ಸುತ್ತಾಡಿದ್ದಾರೆ. ಆದರೆ ಕೊನೆಗೂ ಚಿಕಿತ್ಸೆ ಸಿಗದೆ ಬಿಳೇಕಹಳ್ಳಿಯ 64 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ.

ಜಯನಗರದ ಸಾರ್ವಜನಿಕ ಆಸ್ಪತ್ರೆ, ಸಂಜಯ್ ಗಾಂಧಿ, ಕಿಮ್ಸ್, ಸೇಂಟ್ ಜಾನ್ಸ್, ವಿಕ್ಟೋರಿಯಾ, ಪ್ರಶಾಂತ್ ಆಸ್ಪತ್ರೆ, ಕೆ.ಸಿ.ಜನರಲ್ ಆಸ್ಪತ್ರೆ, ಬೌರಿಂಗ್, ಫೋರ್ಟಿಸ್ ಆಸ್ಪತ್ರೆ, ರಾಜರಾಜಶ್ವೇರಿ ನಗರದಲ್ಲಿರುವ ಮೆಡಿಕಲ್ ಕಾಲೇಜ್, ಬಿಜಿಎಸ್ ಆಸ್ಪತ್ರೆ, ಅಪೋಲೊ, ಸಾಯಿ ರಾಂ ಆಸ್ಪತ್ರೆ, ಕೆಂಗೇರಿಯಲ್ಲಿದ್ದ ನರ್ಸಿಂಗ್ ಹೋಮ್‌ ಸೇರಿದಂತೆ ಎಲ್ಲಾ ಕಡೆ ಸುತ್ತಾಡಿದರೂ ವೃದ್ಧೆಗೆ ಚಿಕಿತ್ಸೆ ಸಿಗಲೇ ಇಲ್ಲ.

ಕೊನೆಗೆ ಚಿಕಿತ್ಸೆ ಸಿಗದೆ ವೃದ್ಧೆ ಕೊನೆಯುಸಿರೆಳೆದಿದ್ದಾರೆ. ಎಷ್ಟೇ ಕಷ್ಟಪಟ್ಟು ಪ್ರಯತ್ನಿಸಿದ್ರು ಆಸ್ಪತ್ರೆಗಳ ಬೇಜವಾಬ್ದಾರಿತನಕ್ಕೆ ನನ್ನ ಪತ್ನಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ಸರ್ಕಾರದ ವ್ಯವಸ್ಥೆ ಸರಿಯಿಲ್ಲ. ತನ್ನ ಹೆಂಡ್ತಿಯನ್ನ ಈ ವ್ಯವಸ್ಥೆ ಸಾಯಿಸಿಬಿಡ್ತಲ್ಲ ಅಂತಾ ಕಣ್ಣೀರನ ಕಥೆಯನ್ನು ಪತಿ ಬಿಚ್ಚಿಟ್ಟಿದ್ದಾರೆ.

Published On - 12:33 pm, Mon, 6 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ