AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಆಸ್ಪತ್ರೆ ಸುತ್ತಿದರೂ ಸಿಗ್ಲಿಲ್ಲ ಚಿಕಿತ್ಸೆ, ಆಸ್ಪತ್ರೆಗಳ ಅಮಾನವೀಯ ನಡೆಗೆ ವೃದ್ಧೆ ಬಲಿ

ಬೆಂಗಳೂರು: ಇನ್ನೂ ನಿಂತಿಲ್ಲ ಆಸ್ಪತ್ರೆಗಳ ನಿರ್ಲಕ್ಷ್ಯ. ಕೊರೊನಾ ಮರಣ ಮೃದಂಗದ ಜೊತೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಹೆಚ್ಚಿನ ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕಣ್ಣ ಮುಂದೆ ನಿಂತು ಚಿಕಿತ್ಸೆಗಾಗಿ ಅಂಗಲಾಚಿದರೂ ವೈದ್ಯರ ಹೃದಯ ಕರುಗುತ್ತಿಲ್ಲ. ಜೀವ ಉಳಿಸಬೇಕಿದ್ದ ವೈದ್ಯರೇ ಈಗ ಪ್ರಾಣ ಹೋಗುವುದಕ್ಕೆ ಕಾರಣವಾಗುತ್ತಿದ್ದಾರಾ? ಎಂಬಂತಾಗಿದೆ. 15 ಆಸ್ಪತ್ರೆಗಳಿಗೆ ಸುತ್ತಿದರೂ ಚಿಕಿತ್ಸೆ ಸಿಗದೆ ವೃದ್ಧೆ ಮೃತಪಟ್ಟಿರುವ ಮನಕಲಕುವ ಘಟನೆ ಮರುಕಳಿಸಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಗೆ ಚಿಕಿತ್ಸೆಕೊಡಿಸಲು ವೃದ್ಧ ಪತಿ 2 ದಿನಗಳಿಂದ ಬರೋಬ್ಬರಿ 15 ಆಸ್ಪತ್ರೆಗಳಿಗೆ ಸುತ್ತಾಡಿದ್ದಾರೆ. […]

15 ಆಸ್ಪತ್ರೆ ಸುತ್ತಿದರೂ ಸಿಗ್ಲಿಲ್ಲ ಚಿಕಿತ್ಸೆ, ಆಸ್ಪತ್ರೆಗಳ ಅಮಾನವೀಯ ನಡೆಗೆ ವೃದ್ಧೆ ಬಲಿ
ಆಯೇಷಾ ಬಾನು
| Edited By: |

Updated on:Jul 06, 2020 | 1:53 PM

Share

ಬೆಂಗಳೂರು: ಇನ್ನೂ ನಿಂತಿಲ್ಲ ಆಸ್ಪತ್ರೆಗಳ ನಿರ್ಲಕ್ಷ್ಯ. ಕೊರೊನಾ ಮರಣ ಮೃದಂಗದ ಜೊತೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಹೆಚ್ಚಿನ ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕಣ್ಣ ಮುಂದೆ ನಿಂತು ಚಿಕಿತ್ಸೆಗಾಗಿ ಅಂಗಲಾಚಿದರೂ ವೈದ್ಯರ ಹೃದಯ ಕರುಗುತ್ತಿಲ್ಲ. ಜೀವ ಉಳಿಸಬೇಕಿದ್ದ ವೈದ್ಯರೇ ಈಗ ಪ್ರಾಣ ಹೋಗುವುದಕ್ಕೆ ಕಾರಣವಾಗುತ್ತಿದ್ದಾರಾ? ಎಂಬಂತಾಗಿದೆ.

15 ಆಸ್ಪತ್ರೆಗಳಿಗೆ ಸುತ್ತಿದರೂ ಚಿಕಿತ್ಸೆ ಸಿಗದೆ ವೃದ್ಧೆ ಮೃತಪಟ್ಟಿರುವ ಮನಕಲಕುವ ಘಟನೆ ಮರುಕಳಿಸಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಗೆ ಚಿಕಿತ್ಸೆಕೊಡಿಸಲು ವೃದ್ಧ ಪತಿ 2 ದಿನಗಳಿಂದ ಬರೋಬ್ಬರಿ 15 ಆಸ್ಪತ್ರೆಗಳಿಗೆ ಸುತ್ತಾಡಿದ್ದಾರೆ. ಆದರೆ ಕೊನೆಗೂ ಚಿಕಿತ್ಸೆ ಸಿಗದೆ ಬಿಳೇಕಹಳ್ಳಿಯ 64 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ.

ಜಯನಗರದ ಸಾರ್ವಜನಿಕ ಆಸ್ಪತ್ರೆ, ಸಂಜಯ್ ಗಾಂಧಿ, ಕಿಮ್ಸ್, ಸೇಂಟ್ ಜಾನ್ಸ್, ವಿಕ್ಟೋರಿಯಾ, ಪ್ರಶಾಂತ್ ಆಸ್ಪತ್ರೆ, ಕೆ.ಸಿ.ಜನರಲ್ ಆಸ್ಪತ್ರೆ, ಬೌರಿಂಗ್, ಫೋರ್ಟಿಸ್ ಆಸ್ಪತ್ರೆ, ರಾಜರಾಜಶ್ವೇರಿ ನಗರದಲ್ಲಿರುವ ಮೆಡಿಕಲ್ ಕಾಲೇಜ್, ಬಿಜಿಎಸ್ ಆಸ್ಪತ್ರೆ, ಅಪೋಲೊ, ಸಾಯಿ ರಾಂ ಆಸ್ಪತ್ರೆ, ಕೆಂಗೇರಿಯಲ್ಲಿದ್ದ ನರ್ಸಿಂಗ್ ಹೋಮ್‌ ಸೇರಿದಂತೆ ಎಲ್ಲಾ ಕಡೆ ಸುತ್ತಾಡಿದರೂ ವೃದ್ಧೆಗೆ ಚಿಕಿತ್ಸೆ ಸಿಗಲೇ ಇಲ್ಲ.

ಕೊನೆಗೆ ಚಿಕಿತ್ಸೆ ಸಿಗದೆ ವೃದ್ಧೆ ಕೊನೆಯುಸಿರೆಳೆದಿದ್ದಾರೆ. ಎಷ್ಟೇ ಕಷ್ಟಪಟ್ಟು ಪ್ರಯತ್ನಿಸಿದ್ರು ಆಸ್ಪತ್ರೆಗಳ ಬೇಜವಾಬ್ದಾರಿತನಕ್ಕೆ ನನ್ನ ಪತ್ನಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ಸರ್ಕಾರದ ವ್ಯವಸ್ಥೆ ಸರಿಯಿಲ್ಲ. ತನ್ನ ಹೆಂಡ್ತಿಯನ್ನ ಈ ವ್ಯವಸ್ಥೆ ಸಾಯಿಸಿಬಿಡ್ತಲ್ಲ ಅಂತಾ ಕಣ್ಣೀರನ ಕಥೆಯನ್ನು ಪತಿ ಬಿಚ್ಚಿಟ್ಟಿದ್ದಾರೆ.

Published On - 12:33 pm, Mon, 6 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!