AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಆಸ್ಪತ್ರೆ ಸುತ್ತಿದರೂ ಸಿಗ್ಲಿಲ್ಲ ಚಿಕಿತ್ಸೆ, ಆಸ್ಪತ್ರೆಗಳ ಅಮಾನವೀಯ ನಡೆಗೆ ವೃದ್ಧೆ ಬಲಿ

ಬೆಂಗಳೂರು: ಇನ್ನೂ ನಿಂತಿಲ್ಲ ಆಸ್ಪತ್ರೆಗಳ ನಿರ್ಲಕ್ಷ್ಯ. ಕೊರೊನಾ ಮರಣ ಮೃದಂಗದ ಜೊತೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಹೆಚ್ಚಿನ ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕಣ್ಣ ಮುಂದೆ ನಿಂತು ಚಿಕಿತ್ಸೆಗಾಗಿ ಅಂಗಲಾಚಿದರೂ ವೈದ್ಯರ ಹೃದಯ ಕರುಗುತ್ತಿಲ್ಲ. ಜೀವ ಉಳಿಸಬೇಕಿದ್ದ ವೈದ್ಯರೇ ಈಗ ಪ್ರಾಣ ಹೋಗುವುದಕ್ಕೆ ಕಾರಣವಾಗುತ್ತಿದ್ದಾರಾ? ಎಂಬಂತಾಗಿದೆ. 15 ಆಸ್ಪತ್ರೆಗಳಿಗೆ ಸುತ್ತಿದರೂ ಚಿಕಿತ್ಸೆ ಸಿಗದೆ ವೃದ್ಧೆ ಮೃತಪಟ್ಟಿರುವ ಮನಕಲಕುವ ಘಟನೆ ಮರುಕಳಿಸಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಗೆ ಚಿಕಿತ್ಸೆಕೊಡಿಸಲು ವೃದ್ಧ ಪತಿ 2 ದಿನಗಳಿಂದ ಬರೋಬ್ಬರಿ 15 ಆಸ್ಪತ್ರೆಗಳಿಗೆ ಸುತ್ತಾಡಿದ್ದಾರೆ. […]

15 ಆಸ್ಪತ್ರೆ ಸುತ್ತಿದರೂ ಸಿಗ್ಲಿಲ್ಲ ಚಿಕಿತ್ಸೆ, ಆಸ್ಪತ್ರೆಗಳ ಅಮಾನವೀಯ ನಡೆಗೆ ವೃದ್ಧೆ ಬಲಿ
ಆಯೇಷಾ ಬಾನು
| Edited By: |

Updated on:Jul 06, 2020 | 1:53 PM

Share

ಬೆಂಗಳೂರು: ಇನ್ನೂ ನಿಂತಿಲ್ಲ ಆಸ್ಪತ್ರೆಗಳ ನಿರ್ಲಕ್ಷ್ಯ. ಕೊರೊನಾ ಮರಣ ಮೃದಂಗದ ಜೊತೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಹೆಚ್ಚಿನ ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕಣ್ಣ ಮುಂದೆ ನಿಂತು ಚಿಕಿತ್ಸೆಗಾಗಿ ಅಂಗಲಾಚಿದರೂ ವೈದ್ಯರ ಹೃದಯ ಕರುಗುತ್ತಿಲ್ಲ. ಜೀವ ಉಳಿಸಬೇಕಿದ್ದ ವೈದ್ಯರೇ ಈಗ ಪ್ರಾಣ ಹೋಗುವುದಕ್ಕೆ ಕಾರಣವಾಗುತ್ತಿದ್ದಾರಾ? ಎಂಬಂತಾಗಿದೆ.

15 ಆಸ್ಪತ್ರೆಗಳಿಗೆ ಸುತ್ತಿದರೂ ಚಿಕಿತ್ಸೆ ಸಿಗದೆ ವೃದ್ಧೆ ಮೃತಪಟ್ಟಿರುವ ಮನಕಲಕುವ ಘಟನೆ ಮರುಕಳಿಸಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಗೆ ಚಿಕಿತ್ಸೆಕೊಡಿಸಲು ವೃದ್ಧ ಪತಿ 2 ದಿನಗಳಿಂದ ಬರೋಬ್ಬರಿ 15 ಆಸ್ಪತ್ರೆಗಳಿಗೆ ಸುತ್ತಾಡಿದ್ದಾರೆ. ಆದರೆ ಕೊನೆಗೂ ಚಿಕಿತ್ಸೆ ಸಿಗದೆ ಬಿಳೇಕಹಳ್ಳಿಯ 64 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ.

ಜಯನಗರದ ಸಾರ್ವಜನಿಕ ಆಸ್ಪತ್ರೆ, ಸಂಜಯ್ ಗಾಂಧಿ, ಕಿಮ್ಸ್, ಸೇಂಟ್ ಜಾನ್ಸ್, ವಿಕ್ಟೋರಿಯಾ, ಪ್ರಶಾಂತ್ ಆಸ್ಪತ್ರೆ, ಕೆ.ಸಿ.ಜನರಲ್ ಆಸ್ಪತ್ರೆ, ಬೌರಿಂಗ್, ಫೋರ್ಟಿಸ್ ಆಸ್ಪತ್ರೆ, ರಾಜರಾಜಶ್ವೇರಿ ನಗರದಲ್ಲಿರುವ ಮೆಡಿಕಲ್ ಕಾಲೇಜ್, ಬಿಜಿಎಸ್ ಆಸ್ಪತ್ರೆ, ಅಪೋಲೊ, ಸಾಯಿ ರಾಂ ಆಸ್ಪತ್ರೆ, ಕೆಂಗೇರಿಯಲ್ಲಿದ್ದ ನರ್ಸಿಂಗ್ ಹೋಮ್‌ ಸೇರಿದಂತೆ ಎಲ್ಲಾ ಕಡೆ ಸುತ್ತಾಡಿದರೂ ವೃದ್ಧೆಗೆ ಚಿಕಿತ್ಸೆ ಸಿಗಲೇ ಇಲ್ಲ.

ಕೊನೆಗೆ ಚಿಕಿತ್ಸೆ ಸಿಗದೆ ವೃದ್ಧೆ ಕೊನೆಯುಸಿರೆಳೆದಿದ್ದಾರೆ. ಎಷ್ಟೇ ಕಷ್ಟಪಟ್ಟು ಪ್ರಯತ್ನಿಸಿದ್ರು ಆಸ್ಪತ್ರೆಗಳ ಬೇಜವಾಬ್ದಾರಿತನಕ್ಕೆ ನನ್ನ ಪತ್ನಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ಸರ್ಕಾರದ ವ್ಯವಸ್ಥೆ ಸರಿಯಿಲ್ಲ. ತನ್ನ ಹೆಂಡ್ತಿಯನ್ನ ಈ ವ್ಯವಸ್ಥೆ ಸಾಯಿಸಿಬಿಡ್ತಲ್ಲ ಅಂತಾ ಕಣ್ಣೀರನ ಕಥೆಯನ್ನು ಪತಿ ಬಿಚ್ಚಿಟ್ಟಿದ್ದಾರೆ.

Published On - 12:33 pm, Mon, 6 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ