AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರಿದ ಕೊರೊನಾ ಅಟ್ಟಹಾಸ, ಬೆಂಗಳೂರಿನಲ್ಲಿ 65 ವರ್ಷದ ವೃದ್ಧೆ ಸಾವು!

ಬೆಂಗಳೂರು: ಹೆಮ್ಮಾರಿ ಕೊರೊನಾ ಕರುನಾಡಿಗೆ ಕಾಲಿಟ್ಟ ಗಳಿಗೆಯಿಂದ ಅಟ್ಟಹಾಸ ಮೆರೆಯುತ್ತಲೇ ಇದೆ. ಕೊರೊನಾ ಸೋಂಕಿಗೆ ಬೆಂಗಳೂರಿನ ಹಳೆಗುಡ್ಡದಹಳ್ಳಿ ನಿವಾಸಿ 65 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಏ.15ರಂದು ಸೇಂಟ್ ಜಾನ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ರಾಜ್ಯದಲ್ಲಿ ಹೊಸದಾಗಿ 17 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ. ಅದರಲ್ಲಿ 104 ಜನ ಕೊರೊನಾದಿಂದ ಗುಣಮುಖರಾಗಿದ್ದು, 15 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ.

ಮುಂದುವರಿದ ಕೊರೊನಾ ಅಟ್ಟಹಾಸ, ಬೆಂಗಳೂರಿನಲ್ಲಿ 65 ವರ್ಷದ ವೃದ್ಧೆ ಸಾವು!
ಸಾಧು ಶ್ರೀನಾಥ್​
|

Updated on:Apr 19, 2020 | 3:53 PM

Share

ಬೆಂಗಳೂರು: ಹೆಮ್ಮಾರಿ ಕೊರೊನಾ ಕರುನಾಡಿಗೆ ಕಾಲಿಟ್ಟ ಗಳಿಗೆಯಿಂದ ಅಟ್ಟಹಾಸ ಮೆರೆಯುತ್ತಲೇ ಇದೆ. ಕೊರೊನಾ ಸೋಂಕಿಗೆ ಬೆಂಗಳೂರಿನ ಹಳೆಗುಡ್ಡದಹಳ್ಳಿ ನಿವಾಸಿ 65 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಏ.15ರಂದು ಸೇಂಟ್ ಜಾನ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಇಂದು ರಾಜ್ಯದಲ್ಲಿ ಹೊಸದಾಗಿ 17 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ. ಅದರಲ್ಲಿ 104 ಜನ ಕೊರೊನಾದಿಂದ ಗುಣಮುಖರಾಗಿದ್ದು, 15 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ.

Published On - 3:22 pm, Sun, 19 April 20

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ