AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರಿದ ಕೊರೊನಾ ಅಟ್ಟಹಾಸ, ಬೆಂಗಳೂರಿನಲ್ಲಿ 65 ವರ್ಷದ ವೃದ್ಧೆ ಸಾವು!

ಬೆಂಗಳೂರು: ಹೆಮ್ಮಾರಿ ಕೊರೊನಾ ಕರುನಾಡಿಗೆ ಕಾಲಿಟ್ಟ ಗಳಿಗೆಯಿಂದ ಅಟ್ಟಹಾಸ ಮೆರೆಯುತ್ತಲೇ ಇದೆ. ಕೊರೊನಾ ಸೋಂಕಿಗೆ ಬೆಂಗಳೂರಿನ ಹಳೆಗುಡ್ಡದಹಳ್ಳಿ ನಿವಾಸಿ 65 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಏ.15ರಂದು ಸೇಂಟ್ ಜಾನ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ರಾಜ್ಯದಲ್ಲಿ ಹೊಸದಾಗಿ 17 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ. ಅದರಲ್ಲಿ 104 ಜನ ಕೊರೊನಾದಿಂದ ಗುಣಮುಖರಾಗಿದ್ದು, 15 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ.

ಮುಂದುವರಿದ ಕೊರೊನಾ ಅಟ್ಟಹಾಸ, ಬೆಂಗಳೂರಿನಲ್ಲಿ 65 ವರ್ಷದ ವೃದ್ಧೆ ಸಾವು!
ಸಾಧು ಶ್ರೀನಾಥ್​
|

Updated on:Apr 19, 2020 | 3:53 PM

Share

ಬೆಂಗಳೂರು: ಹೆಮ್ಮಾರಿ ಕೊರೊನಾ ಕರುನಾಡಿಗೆ ಕಾಲಿಟ್ಟ ಗಳಿಗೆಯಿಂದ ಅಟ್ಟಹಾಸ ಮೆರೆಯುತ್ತಲೇ ಇದೆ. ಕೊರೊನಾ ಸೋಂಕಿಗೆ ಬೆಂಗಳೂರಿನ ಹಳೆಗುಡ್ಡದಹಳ್ಳಿ ನಿವಾಸಿ 65 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಏ.15ರಂದು ಸೇಂಟ್ ಜಾನ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಇಂದು ರಾಜ್ಯದಲ್ಲಿ ಹೊಸದಾಗಿ 17 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ. ಅದರಲ್ಲಿ 104 ಜನ ಕೊರೊನಾದಿಂದ ಗುಣಮುಖರಾಗಿದ್ದು, 15 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ.

Published On - 3:22 pm, Sun, 19 April 20

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ