AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸಲದ ಪ್ರಿಮೀಯರ್ ಬ್ಯಾಡ್ಮಿಂಟನ್ ಲೀಗ್ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ

ಜಗತ್ತಿನಾದ್ಯಂತ ಕೊವಿಡ್-19 ಸೃಷ್ಟಿಸಿರುವ ಅವಾಂತರದಿಂದಾಗಿ ಮತ್ತೊಂದು ಟೂರ್ನಮೆಂಟ್ ಮುಂದೂಡಲ್ಪಟ್ಟಿದೆ. ಪ್ರಿಮೀಯರ್ ಬ್ಯಾಡ್ಮಿಂಟನ್ ಲೀಗ್​ನ ಆಯೋಜಕರು ಈ ವರ್ಷದ ಟೂರ್ನಮೆಂಟನ್ನು ಮುಂದಿನ ವರ್ಷ ನಡೆಸಲು ನಿರ್ಧರಿಸಿದ್ದಾರೆ.

ಈ ಸಲದ ಪ್ರಿಮೀಯರ್ ಬ್ಯಾಡ್ಮಿಂಟನ್ ಲೀಗ್ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 27, 2020 | 9:44 PM

Share

ಈ ವರ್ಷ ನಡೆಯಬೇಕಿದ್ದ ಆರನೇ ಆವೃತ್ತಿಯ ಪ್ರತಿಷ್ಠಿತ ಪ್ರಿಮೀಯರ್ ಬ್ಯಾಡ್ಮಿಂಟನ್ ಲೀಗ್ (ಪಿಬಿಎಲ್) ಕೊವಿಡ್​-19 ಮಹಾಮಾರಿಯು ಭಾರತದಲ್ಲಿ ಸೃಷ್ಟಿಸಿರುವ ಭಯಾನಕ ವಾತಾವಾರಣದ ಹಿನ್ನೆಲೆಯಲ್ಲಿ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಕಳೆದ 5 ವರ್ಷಗಳಿಂದ ನಡೆಯುತ್ತಾ ಬಂದಿರುವ ಪಿಬಿಎಲ್ ಟೂರ್ನಿಯು ವಿಶ್ವದಲ್ಲೇ ಅತ್ಯಂತ ಶ್ರೀಮಂತ ಬ್ಯಾಡ್ಮಿಂಟನ್ ಟೂರ್ನಿ ಎನಿಸಿಕೊಂಡಿದೆ.

ಪಸಕ್ತ ವರ್ಷದ ಟೂರ್ನಿಯು ಡಿಸೆಂಬರ್ ಕೊನೆಯ ವಾರದಲ್ಲಿ ದೆಹಲಿ ಮತ್ತು ಪುಣೆಯಲ್ಲಿ ನಡೆಯಬೇಕಿತ್ತು. ಆದರೆ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆಯ ಸಹಯೋಗದಲ್ಲಿ ಪಿಬಿಎಲ್ ಟೂರ್ನಿಯನ್ನು ಆಯೋಜಿಸಲು ಅಧಿಕೃತ ಪರವಾನಗಿ ಹೊಂದಿರುವ ಸ್ಪೋರ್ಟ್ಸ್​ಲಿವ್ ಸಂಸ್ಥೆಯು ಇಂದು ಮಾಧ್ಯಮ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿ, ಕೊರೊನಾ ಸೋಂಕಿನಿಂದಾಗಿ ಈ ಸಲದ ಪಂದ್ಯಾವಳಿಯನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆಯೆಂದು ತಿಳಿಸಿದೆ.

ಮುಂದಿನ ವರ್ಷದಿಂದ ಕೇವಲ ಪಿಬಿಎಲ್ ಮಾತ್ರವಲ್ಲ ಹಲವಾರು ಕ್ರೀಡಾ ಈವೆಂಟ್​​ಗಳು ನಡೆಯಲಿವೆ. ಹಾಗಾಗಿ ಭಾರತೀಯ ಮತ್ತು ವಿದೇಶೀ ಆಟಗಾರರಿಗೆ ಕೊವಿಡ್-19 ಸೋಂಕಿನ ಭೀತಿಯಲ್ಲಿ ಆಡಿಸುವುದು ಬೇಡವೆಂದು ಆಯೋಜಕರು ನಿರ್ಧರಿಸಿದ್ದಾರೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ