AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸಲದ ಪ್ರಿಮೀಯರ್ ಬ್ಯಾಡ್ಮಿಂಟನ್ ಲೀಗ್ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ

ಜಗತ್ತಿನಾದ್ಯಂತ ಕೊವಿಡ್-19 ಸೃಷ್ಟಿಸಿರುವ ಅವಾಂತರದಿಂದಾಗಿ ಮತ್ತೊಂದು ಟೂರ್ನಮೆಂಟ್ ಮುಂದೂಡಲ್ಪಟ್ಟಿದೆ. ಪ್ರಿಮೀಯರ್ ಬ್ಯಾಡ್ಮಿಂಟನ್ ಲೀಗ್​ನ ಆಯೋಜಕರು ಈ ವರ್ಷದ ಟೂರ್ನಮೆಂಟನ್ನು ಮುಂದಿನ ವರ್ಷ ನಡೆಸಲು ನಿರ್ಧರಿಸಿದ್ದಾರೆ.

ಈ ಸಲದ ಪ್ರಿಮೀಯರ್ ಬ್ಯಾಡ್ಮಿಂಟನ್ ಲೀಗ್ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 27, 2020 | 9:44 PM

Share

ಈ ವರ್ಷ ನಡೆಯಬೇಕಿದ್ದ ಆರನೇ ಆವೃತ್ತಿಯ ಪ್ರತಿಷ್ಠಿತ ಪ್ರಿಮೀಯರ್ ಬ್ಯಾಡ್ಮಿಂಟನ್ ಲೀಗ್ (ಪಿಬಿಎಲ್) ಕೊವಿಡ್​-19 ಮಹಾಮಾರಿಯು ಭಾರತದಲ್ಲಿ ಸೃಷ್ಟಿಸಿರುವ ಭಯಾನಕ ವಾತಾವಾರಣದ ಹಿನ್ನೆಲೆಯಲ್ಲಿ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಕಳೆದ 5 ವರ್ಷಗಳಿಂದ ನಡೆಯುತ್ತಾ ಬಂದಿರುವ ಪಿಬಿಎಲ್ ಟೂರ್ನಿಯು ವಿಶ್ವದಲ್ಲೇ ಅತ್ಯಂತ ಶ್ರೀಮಂತ ಬ್ಯಾಡ್ಮಿಂಟನ್ ಟೂರ್ನಿ ಎನಿಸಿಕೊಂಡಿದೆ.

ಪಸಕ್ತ ವರ್ಷದ ಟೂರ್ನಿಯು ಡಿಸೆಂಬರ್ ಕೊನೆಯ ವಾರದಲ್ಲಿ ದೆಹಲಿ ಮತ್ತು ಪುಣೆಯಲ್ಲಿ ನಡೆಯಬೇಕಿತ್ತು. ಆದರೆ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆಯ ಸಹಯೋಗದಲ್ಲಿ ಪಿಬಿಎಲ್ ಟೂರ್ನಿಯನ್ನು ಆಯೋಜಿಸಲು ಅಧಿಕೃತ ಪರವಾನಗಿ ಹೊಂದಿರುವ ಸ್ಪೋರ್ಟ್ಸ್​ಲಿವ್ ಸಂಸ್ಥೆಯು ಇಂದು ಮಾಧ್ಯಮ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿ, ಕೊರೊನಾ ಸೋಂಕಿನಿಂದಾಗಿ ಈ ಸಲದ ಪಂದ್ಯಾವಳಿಯನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆಯೆಂದು ತಿಳಿಸಿದೆ.

ಮುಂದಿನ ವರ್ಷದಿಂದ ಕೇವಲ ಪಿಬಿಎಲ್ ಮಾತ್ರವಲ್ಲ ಹಲವಾರು ಕ್ರೀಡಾ ಈವೆಂಟ್​​ಗಳು ನಡೆಯಲಿವೆ. ಹಾಗಾಗಿ ಭಾರತೀಯ ಮತ್ತು ವಿದೇಶೀ ಆಟಗಾರರಿಗೆ ಕೊವಿಡ್-19 ಸೋಂಕಿನ ಭೀತಿಯಲ್ಲಿ ಆಡಿಸುವುದು ಬೇಡವೆಂದು ಆಯೋಜಕರು ನಿರ್ಧರಿಸಿದ್ದಾರೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ