AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದ ನಾಲ್ವರಿಗೆ ಪಾಸಿಟಿವ್, 7 ಜನರ ಆರೋಗ್ಯ ಏರುಪೇರು: BBMP ಡೊಂಟ್ ಕೇರ್

[lazy-load-videos-and-sticky-control id=”OtmWQYOUIvU”] ಬೆಂಗಳೂರು: ಬಿಬಿಎಂಪಿ ಹಾಗೂ ಆರೊಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಈಗಾಗಲೇ ಬೇಸತ್ತು ಹೋಗಿರುವ ಬೆಂಗಳೂರಿಗರು, ಆಡಳಿತ ವರ್ಗಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಇದು ಸಾಲಾದೆಂಬಂತೆ ಅಧಿಕಾರಿಗಳ ಎಡವಟ್ಟಿನ ಪುರಾಣ ನಗರದ ಜನರ ನಿದ್ದೆಗೆಡಿಸಿದೆ. ಇದಕ್ಕೆ ತಕ್ಕೆ ಉದಾಹರಣೆ ಎಂಬಂತೆ ಬೆಂಗಳೂರಿನ ಕತ್ರಿಗುಪ್ಪೆಯ ಭುವನೇಶ್ವರ ನಗರದ ಒಂದೇ ಮನೆಯಲ್ಲಿ ನಾಲ್ಕು ಜನಕ್ಕೆ ಕೊರೊನಾ ಪಾಸಿಟಿವ್ ಬಂದು ನರಳುತ್ತಿದ್ದು, ಆರೊಗ್ಯ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೆ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಜೊತೆಗೆ ಮನೆಯನ್ನು ಸ್ಯಾನಿಟೈಸ್ ಮಾಡಿಲ್ಲ. ಮೊದಲು ಇದೇ […]

ಕುಟುಂಬದ ನಾಲ್ವರಿಗೆ ಪಾಸಿಟಿವ್, 7 ಜನರ ಆರೋಗ್ಯ ಏರುಪೇರು: BBMP ಡೊಂಟ್ ಕೇರ್
ಸಾಧು ಶ್ರೀನಾಥ್​
|

Updated on:Jul 20, 2020 | 6:41 PM

Share

[lazy-load-videos-and-sticky-control id=”OtmWQYOUIvU”]

ಬೆಂಗಳೂರು: ಬಿಬಿಎಂಪಿ ಹಾಗೂ ಆರೊಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಈಗಾಗಲೇ ಬೇಸತ್ತು ಹೋಗಿರುವ ಬೆಂಗಳೂರಿಗರು, ಆಡಳಿತ ವರ್ಗಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಇದು ಸಾಲಾದೆಂಬಂತೆ ಅಧಿಕಾರಿಗಳ ಎಡವಟ್ಟಿನ ಪುರಾಣ ನಗರದ ಜನರ ನಿದ್ದೆಗೆಡಿಸಿದೆ.

ಇದಕ್ಕೆ ತಕ್ಕೆ ಉದಾಹರಣೆ ಎಂಬಂತೆ ಬೆಂಗಳೂರಿನ ಕತ್ರಿಗುಪ್ಪೆಯ ಭುವನೇಶ್ವರ ನಗರದ ಒಂದೇ ಮನೆಯಲ್ಲಿ ನಾಲ್ಕು ಜನಕ್ಕೆ ಕೊರೊನಾ ಪಾಸಿಟಿವ್ ಬಂದು ನರಳುತ್ತಿದ್ದು, ಆರೊಗ್ಯ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೆ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಜೊತೆಗೆ ಮನೆಯನ್ನು ಸ್ಯಾನಿಟೈಸ್ ಮಾಡಿಲ್ಲ.

ಮೊದಲು ಇದೇ ಕುಟುಂದ ವೃದ್ಧರೊಬ್ಬರಿಗೆ ಕೊರೊನಾ ತಗುಲ್ಲಿತ್ತು, ಮನೆಯವರು ವೃದ್ಧನನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಈಗ ಕುಟುಂಬದ 4 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ನಿನ್ನೆ ಬೆಳಿಗ್ಗೆಯಿಂದಲೂ ಆರೊಗ್ಯ ಇಲಾಖೆಯ ಅಧಿಕಾರಿಗಳಿಗಾಗಿ ಕಾದು ಕುಳಿತರು ಏನು ಪ್ರಯೋಜನವಾಗಿಲ್ಲ. ಸದ್ಯ ಕುಟುಂಬದಲ್ಲಿ ಏಳು ಜನ ಇದ್ದು ಎಲ್ಲರಿಗೂ ಆರೋಗ್ಯದಲ್ಲಿ ಏರು ಪೇರಾಗಿದೆ. ಇದರಿಂದ ಹೆದರಿರುವ ಕುಟುಂಬಸ್ಥರು ಬೇಗ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಅಂತ ತಮ್ಮ ಅಳಲು ತೋಡಿಕೊಂಡಿದ್ದಾರೆ.

Published On - 11:42 am, Mon, 20 July 20

Daily Devotional: ಮಾತುಕತೆ ವೇಳೆ ಒಂಟಿ ಸೀನು ಅಪಶಕುನವೇ?
Daily Devotional: ಮಾತುಕತೆ ವೇಳೆ ಒಂಟಿ ಸೀನು ಅಪಶಕುನವೇ?
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಒಳ್ಳೆಯ ದಿನ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಒಳ್ಳೆಯ ದಿನ
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ