AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರಿಗುಪ್ಪೆ: ಕೊರೊನಾ ಸೋಂಕಿತ ವೃದ್ಧನ ಮನೆಯಲ್ಲಿ 7 ಜನರಿಗೆ ಜ್ವರ, ಮುಂದೇನು?

ಬೆಂಗಳೂರು: ಕತ್ರಿಗುಪ್ಪೆಯ ಭುವನೇಶ್ವರಿ ನಗರದ ಕೊರೊನಾ ಸೋಂಕಿತ ವೃದ್ಧನ ಮನೆಯಲ್ಲಿ 7 ಜನರಿಗೆ ಜ್ವರ ಕಾಣಿಸಿಕೊಂಡಿದ್ದು, ನಿನ್ನೆ ಬೆಳಗ್ಗೆಯಿಂದ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರು ಏನೂ ಪ್ರಯೋಜನವಾಗಿಲ್ಲ. ಕತ್ರಿಗುಪ್ಪೆಯ ಭುವನೇಶ್ವರಿ ನಗರದ ನಿವಾಸಿಯಾಗಿರುವ ವೃದ್ಧನಿಗೆ ಕೊರೊನಾ ಧೃಡಪಟ್ಟಿದ್ದು ವೃದ್ಧನನ್ನು ಕುಟುಂಬದವರೆ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದಾರೆ. ಆದರೆ ಆದೇ ಕುಟುಂಬದ ಏಳು ಜನ ಜ್ವರ ಸೇರಿದಂತೆ ಕೆಲವು ಲಕ್ಷಣಗಳಿಂದ ಬಳಲುತ್ತಿದ್ದು, ನಿನ್ನೆ ಬೆಳಿಗ್ಗೆಯಿಂದ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರೂ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ. ಸೋಂಕಿತರ ಮನೆ ಇನ್ನೂ […]

ಕತ್ರಿಗುಪ್ಪೆ: ಕೊರೊನಾ ಸೋಂಕಿತ ವೃದ್ಧನ ಮನೆಯಲ್ಲಿ 7 ಜನರಿಗೆ ಜ್ವರ, ಮುಂದೇನು?
ಸಾಧು ಶ್ರೀನಾಥ್​
|

Updated on: Jul 18, 2020 | 11:59 AM

Share

ಬೆಂಗಳೂರು: ಕತ್ರಿಗುಪ್ಪೆಯ ಭುವನೇಶ್ವರಿ ನಗರದ ಕೊರೊನಾ ಸೋಂಕಿತ ವೃದ್ಧನ ಮನೆಯಲ್ಲಿ 7 ಜನರಿಗೆ ಜ್ವರ ಕಾಣಿಸಿಕೊಂಡಿದ್ದು, ನಿನ್ನೆ ಬೆಳಗ್ಗೆಯಿಂದ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರು ಏನೂ ಪ್ರಯೋಜನವಾಗಿಲ್ಲ.

ಕತ್ರಿಗುಪ್ಪೆಯ ಭುವನೇಶ್ವರಿ ನಗರದ ನಿವಾಸಿಯಾಗಿರುವ ವೃದ್ಧನಿಗೆ ಕೊರೊನಾ ಧೃಡಪಟ್ಟಿದ್ದು ವೃದ್ಧನನ್ನು ಕುಟುಂಬದವರೆ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದಾರೆ. ಆದರೆ ಆದೇ ಕುಟುಂಬದ ಏಳು ಜನ ಜ್ವರ ಸೇರಿದಂತೆ ಕೆಲವು ಲಕ್ಷಣಗಳಿಂದ ಬಳಲುತ್ತಿದ್ದು, ನಿನ್ನೆ ಬೆಳಿಗ್ಗೆಯಿಂದ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರೂ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ. ಸೋಂಕಿತರ ಮನೆ ಇನ್ನೂ ಸ್ಯಾನಿಟೈಸ್ ಆಗಿಲ್ಲ, ಸೀಲ್ ಡೌನ್ ಮಾಡಿಲ್ಲ, ಕುಟುಂಬದವರ ಸ್ವಾಬ್ ಟೆಸ್ಟ್ ಪಡೆದಿಲ್ಲ, ಸೋಂಕಿನ ಲಕ್ಷಣಗಳಿಂದ ಬಳಲುತ್ತಿರುವ ಕುಟುಂಬಸ್ಥರು ತಮ್ಮಿಂದ ಮಕ್ಕಳು, ಮೊಮ್ಮಕ್ಕಳಿಗೆ ಕೊರೊನಾ ಹರಡುವ ಆತಂಕದಲ್ಲೇ ಜೀವನ ನೆಡೆಸುವಂತಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!