AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರಿಗುಪ್ಪೆ: ಕೊರೊನಾ ಸೋಂಕಿತ ವೃದ್ಧನ ಮನೆಯಲ್ಲಿ 7 ಜನರಿಗೆ ಜ್ವರ, ಮುಂದೇನು?

ಬೆಂಗಳೂರು: ಕತ್ರಿಗುಪ್ಪೆಯ ಭುವನೇಶ್ವರಿ ನಗರದ ಕೊರೊನಾ ಸೋಂಕಿತ ವೃದ್ಧನ ಮನೆಯಲ್ಲಿ 7 ಜನರಿಗೆ ಜ್ವರ ಕಾಣಿಸಿಕೊಂಡಿದ್ದು, ನಿನ್ನೆ ಬೆಳಗ್ಗೆಯಿಂದ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರು ಏನೂ ಪ್ರಯೋಜನವಾಗಿಲ್ಲ. ಕತ್ರಿಗುಪ್ಪೆಯ ಭುವನೇಶ್ವರಿ ನಗರದ ನಿವಾಸಿಯಾಗಿರುವ ವೃದ್ಧನಿಗೆ ಕೊರೊನಾ ಧೃಡಪಟ್ಟಿದ್ದು ವೃದ್ಧನನ್ನು ಕುಟುಂಬದವರೆ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದಾರೆ. ಆದರೆ ಆದೇ ಕುಟುಂಬದ ಏಳು ಜನ ಜ್ವರ ಸೇರಿದಂತೆ ಕೆಲವು ಲಕ್ಷಣಗಳಿಂದ ಬಳಲುತ್ತಿದ್ದು, ನಿನ್ನೆ ಬೆಳಿಗ್ಗೆಯಿಂದ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರೂ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ. ಸೋಂಕಿತರ ಮನೆ ಇನ್ನೂ […]

ಕತ್ರಿಗುಪ್ಪೆ: ಕೊರೊನಾ ಸೋಂಕಿತ ವೃದ್ಧನ ಮನೆಯಲ್ಲಿ 7 ಜನರಿಗೆ ಜ್ವರ, ಮುಂದೇನು?
ಸಾಧು ಶ್ರೀನಾಥ್​
|

Updated on: Jul 18, 2020 | 11:59 AM

Share

ಬೆಂಗಳೂರು: ಕತ್ರಿಗುಪ್ಪೆಯ ಭುವನೇಶ್ವರಿ ನಗರದ ಕೊರೊನಾ ಸೋಂಕಿತ ವೃದ್ಧನ ಮನೆಯಲ್ಲಿ 7 ಜನರಿಗೆ ಜ್ವರ ಕಾಣಿಸಿಕೊಂಡಿದ್ದು, ನಿನ್ನೆ ಬೆಳಗ್ಗೆಯಿಂದ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರು ಏನೂ ಪ್ರಯೋಜನವಾಗಿಲ್ಲ.

ಕತ್ರಿಗುಪ್ಪೆಯ ಭುವನೇಶ್ವರಿ ನಗರದ ನಿವಾಸಿಯಾಗಿರುವ ವೃದ್ಧನಿಗೆ ಕೊರೊನಾ ಧೃಡಪಟ್ಟಿದ್ದು ವೃದ್ಧನನ್ನು ಕುಟುಂಬದವರೆ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದಾರೆ. ಆದರೆ ಆದೇ ಕುಟುಂಬದ ಏಳು ಜನ ಜ್ವರ ಸೇರಿದಂತೆ ಕೆಲವು ಲಕ್ಷಣಗಳಿಂದ ಬಳಲುತ್ತಿದ್ದು, ನಿನ್ನೆ ಬೆಳಿಗ್ಗೆಯಿಂದ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರೂ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ. ಸೋಂಕಿತರ ಮನೆ ಇನ್ನೂ ಸ್ಯಾನಿಟೈಸ್ ಆಗಿಲ್ಲ, ಸೀಲ್ ಡೌನ್ ಮಾಡಿಲ್ಲ, ಕುಟುಂಬದವರ ಸ್ವಾಬ್ ಟೆಸ್ಟ್ ಪಡೆದಿಲ್ಲ, ಸೋಂಕಿನ ಲಕ್ಷಣಗಳಿಂದ ಬಳಲುತ್ತಿರುವ ಕುಟುಂಬಸ್ಥರು ತಮ್ಮಿಂದ ಮಕ್ಕಳು, ಮೊಮ್ಮಕ್ಕಳಿಗೆ ಕೊರೊನಾ ಹರಡುವ ಆತಂಕದಲ್ಲೇ ಜೀವನ ನೆಡೆಸುವಂತಾಗಿದೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್