AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ ನಡುವೆಯೂ ಆ್ಯಂಬುಲೆನ್ಸ್‌ ದುರ್ಬಳಕೆ, ಆರೋಪಿಗಳು ಅರೆಸ್ಟ್​

ಮಂಗಳೂರು: ಲಾಕ್​ಡೌನ್ ಮಧ್ಯೆಯೂ ಆ್ಯಂಬುಲೆನ್ಸ್‌ ದುರ್ಬಳಕೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆ್ಯಂಬುಲೆನ್ಸ್‌ನಲ್ಲಿ ಜನರನ್ನು ತುಂಬಿಸಿಕೊಂಡು ಗಡಿ ದಾಟಲು ಯತ್ನಿಸಿದ್ದ ಪುತ್ತೂರು ತಾಲೂಕಿನ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಮಹಮ್ಮದ್ ಜುನೈದ್, ಮಹಮ್ಮದ್ ಇಲ್ಯಾಸ್, ಸಲೀಮುದ್ದೀನ್ ಯಾನೆ ಪಾಪು, ಅಬ್ದುಲ್ ರಜಾಕ್, ರಶೀದ್, ಸಂಶುದ್ದೀನ್, ಮಹಮ್ಮದ್ ಇರ್ಷಾದ್ ಬಂಧಿತರು. ಆ್ಯಂಬುಲೆನ್ಸ್‌ನಲ್ಲಿ ರಾತ್ರಿ ಮೈಸೂರು ಕಡೆ ಈ 7 ಮಂದಿ ಹೊರಟಿದ್ದರು. ಕೊಡಗು ಜಿಲ್ಲೆ ಕುಶಾಲನಗರ ಸರಹದ್ದಿನ ಕೊಪ್ಪ ಎಂಬಲ್ಲಿ ಆ್ಯಂಬುಲೆನ್ಸ್‌ ತಡೆದು ಪೊಲೀಸರು ವಾಪಸ್ ಕಳುಹಿಸಿದ್ದರು. ಮತ್ತೆ […]

ಲಾಕ್‌ಡೌನ್‌ ನಡುವೆಯೂ ಆ್ಯಂಬುಲೆನ್ಸ್‌ ದುರ್ಬಳಕೆ, ಆರೋಪಿಗಳು ಅರೆಸ್ಟ್​
ಸಾಧು ಶ್ರೀನಾಥ್​
|

Updated on: Apr 19, 2020 | 12:25 PM

Share

ಮಂಗಳೂರು: ಲಾಕ್​ಡೌನ್ ಮಧ್ಯೆಯೂ ಆ್ಯಂಬುಲೆನ್ಸ್‌ ದುರ್ಬಳಕೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆ್ಯಂಬುಲೆನ್ಸ್‌ನಲ್ಲಿ ಜನರನ್ನು ತುಂಬಿಸಿಕೊಂಡು ಗಡಿ ದಾಟಲು ಯತ್ನಿಸಿದ್ದ ಪುತ್ತೂರು ತಾಲೂಕಿನ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಮಹಮ್ಮದ್ ಜುನೈದ್, ಮಹಮ್ಮದ್ ಇಲ್ಯಾಸ್, ಸಲೀಮುದ್ದೀನ್ ಯಾನೆ ಪಾಪು, ಅಬ್ದುಲ್ ರಜಾಕ್, ರಶೀದ್, ಸಂಶುದ್ದೀನ್, ಮಹಮ್ಮದ್ ಇರ್ಷಾದ್ ಬಂಧಿತರು.

ಆ್ಯಂಬುಲೆನ್ಸ್‌ನಲ್ಲಿ ರಾತ್ರಿ ಮೈಸೂರು ಕಡೆ ಈ 7 ಮಂದಿ ಹೊರಟಿದ್ದರು. ಕೊಡಗು ಜಿಲ್ಲೆ ಕುಶಾಲನಗರ ಸರಹದ್ದಿನ ಕೊಪ್ಪ ಎಂಬಲ್ಲಿ ಆ್ಯಂಬುಲೆನ್ಸ್‌ ತಡೆದು ಪೊಲೀಸರು ವಾಪಸ್ ಕಳುಹಿಸಿದ್ದರು. ಮತ್ತೆ ದಕ್ಷಿಣ ಕನ್ನಡ ಗಡಿಭಾಗ ಪ್ರವೇಶಿಸುವ ವೇಳೆ ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. 

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ