AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಾಂಬ್​ಗೆ ಆಶ್ರಯವಾಗಿರುವ ಹೊಂಗಸಂದ್ರದಲ್ಲಿ 750 ಮನೆ ಸೀಲ್ !

ಬೆಂಗಳೂರು: ಬಿಹಾರಿ ಕೊರೊನಾ ಬಾಂಬ್​ಗೆ ಆಶ್ರಯತಾಣವಾಗಿರುವ ಹೊಂಗಸಂದ್ರದಲ್ಲಿ 750 ಮನೆಗಳನ್ನು ಸೀಲ್ ಮಾಡಲಾಗಿದೆ. ಸೀಲ್ ಮಾಡಿದ ಮನೆಯವರಿಗೆ ಅಗತ್ಯ ಸೇವೆ ನೀಡಲಾಗುತ್ತಿದೆ. ಎಲ್ಲರಿಗೂ ಹೆಲ್ತ್​ ಚೆಕ್ ಆಫ್ ಮಾಡಲಾಗುತ್ತಿದೆ ಎಂದು ಸಚಿವ ಆರ್. ಆಶೋಕ್ ಹೇಳಿದ್ದಾರೆ. ಸೀಲ್​ ಡೌನ್​ ಆದ ಮನೆಯವರಿಗೆ ಬೇಕಾದ ವಸ್ತುಗಳನ್ನು ನಾವೆ ತಲುಪ್ಪಿಸುತ್ತಿದ್ದೇವೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಮಾಹಿತಿ ಪಡೆಯುತ್ತಿದ್ದಾರೆ. ಸಹಾಯವಾಣಿ ಮೂಲಕ ಅಗತ್ಯ ಸೇವೆಗಳನ್ನ ನೀಡುತ್ತಿದ್ದೇವೆ. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಸಚಿವ ಆಶೋಕ್ ತಿಳಿಸಿದ್ದಾರೆ. […]

ಕೊರೊನಾ ಬಾಂಬ್​ಗೆ ಆಶ್ರಯವಾಗಿರುವ ಹೊಂಗಸಂದ್ರದಲ್ಲಿ 750 ಮನೆ ಸೀಲ್ !
ಸಾಧು ಶ್ರೀನಾಥ್​
|

Updated on:Apr 25, 2020 | 2:46 PM

Share

ಬೆಂಗಳೂರು: ಬಿಹಾರಿ ಕೊರೊನಾ ಬಾಂಬ್​ಗೆ ಆಶ್ರಯತಾಣವಾಗಿರುವ ಹೊಂಗಸಂದ್ರದಲ್ಲಿ 750 ಮನೆಗಳನ್ನು ಸೀಲ್ ಮಾಡಲಾಗಿದೆ. ಸೀಲ್ ಮಾಡಿದ ಮನೆಯವರಿಗೆ ಅಗತ್ಯ ಸೇವೆ ನೀಡಲಾಗುತ್ತಿದೆ. ಎಲ್ಲರಿಗೂ ಹೆಲ್ತ್​ ಚೆಕ್ ಆಫ್ ಮಾಡಲಾಗುತ್ತಿದೆ ಎಂದು ಸಚಿವ ಆರ್. ಆಶೋಕ್ ಹೇಳಿದ್ದಾರೆ.

ಸೀಲ್​ ಡೌನ್​ ಆದ ಮನೆಯವರಿಗೆ ಬೇಕಾದ ವಸ್ತುಗಳನ್ನು ನಾವೆ ತಲುಪ್ಪಿಸುತ್ತಿದ್ದೇವೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಮಾಹಿತಿ ಪಡೆಯುತ್ತಿದ್ದಾರೆ. ಸಹಾಯವಾಣಿ ಮೂಲಕ ಅಗತ್ಯ ಸೇವೆಗಳನ್ನ ನೀಡುತ್ತಿದ್ದೇವೆ. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಸಚಿವ ಆಶೋಕ್ ತಿಳಿಸಿದ್ದಾರೆ.

ಇಲ್ಲಿ ಯಾವುದೇ ಅಂಗಡಿಗಳನ್ನ ತೆರಯಲು ಅವಕಾಶ ಇಲ್ಲ. ಯಾವುದೇ ದೈನಂದಿನ ವಹಿವಾಟು ನಡೆಸಲೂ ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Published On - 2:46 pm, Sat, 25 April 20

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್