AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಾಂಬ್​ಗೆ ಆಶ್ರಯವಾಗಿರುವ ಹೊಂಗಸಂದ್ರದಲ್ಲಿ 750 ಮನೆ ಸೀಲ್ !

ಬೆಂಗಳೂರು: ಬಿಹಾರಿ ಕೊರೊನಾ ಬಾಂಬ್​ಗೆ ಆಶ್ರಯತಾಣವಾಗಿರುವ ಹೊಂಗಸಂದ್ರದಲ್ಲಿ 750 ಮನೆಗಳನ್ನು ಸೀಲ್ ಮಾಡಲಾಗಿದೆ. ಸೀಲ್ ಮಾಡಿದ ಮನೆಯವರಿಗೆ ಅಗತ್ಯ ಸೇವೆ ನೀಡಲಾಗುತ್ತಿದೆ. ಎಲ್ಲರಿಗೂ ಹೆಲ್ತ್​ ಚೆಕ್ ಆಫ್ ಮಾಡಲಾಗುತ್ತಿದೆ ಎಂದು ಸಚಿವ ಆರ್. ಆಶೋಕ್ ಹೇಳಿದ್ದಾರೆ. ಸೀಲ್​ ಡೌನ್​ ಆದ ಮನೆಯವರಿಗೆ ಬೇಕಾದ ವಸ್ತುಗಳನ್ನು ನಾವೆ ತಲುಪ್ಪಿಸುತ್ತಿದ್ದೇವೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಮಾಹಿತಿ ಪಡೆಯುತ್ತಿದ್ದಾರೆ. ಸಹಾಯವಾಣಿ ಮೂಲಕ ಅಗತ್ಯ ಸೇವೆಗಳನ್ನ ನೀಡುತ್ತಿದ್ದೇವೆ. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಸಚಿವ ಆಶೋಕ್ ತಿಳಿಸಿದ್ದಾರೆ. […]

ಕೊರೊನಾ ಬಾಂಬ್​ಗೆ ಆಶ್ರಯವಾಗಿರುವ ಹೊಂಗಸಂದ್ರದಲ್ಲಿ 750 ಮನೆ ಸೀಲ್ !
ಸಾಧು ಶ್ರೀನಾಥ್​
|

Updated on:Apr 25, 2020 | 2:46 PM

Share

ಬೆಂಗಳೂರು: ಬಿಹಾರಿ ಕೊರೊನಾ ಬಾಂಬ್​ಗೆ ಆಶ್ರಯತಾಣವಾಗಿರುವ ಹೊಂಗಸಂದ್ರದಲ್ಲಿ 750 ಮನೆಗಳನ್ನು ಸೀಲ್ ಮಾಡಲಾಗಿದೆ. ಸೀಲ್ ಮಾಡಿದ ಮನೆಯವರಿಗೆ ಅಗತ್ಯ ಸೇವೆ ನೀಡಲಾಗುತ್ತಿದೆ. ಎಲ್ಲರಿಗೂ ಹೆಲ್ತ್​ ಚೆಕ್ ಆಫ್ ಮಾಡಲಾಗುತ್ತಿದೆ ಎಂದು ಸಚಿವ ಆರ್. ಆಶೋಕ್ ಹೇಳಿದ್ದಾರೆ.

ಸೀಲ್​ ಡೌನ್​ ಆದ ಮನೆಯವರಿಗೆ ಬೇಕಾದ ವಸ್ತುಗಳನ್ನು ನಾವೆ ತಲುಪ್ಪಿಸುತ್ತಿದ್ದೇವೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಮಾಹಿತಿ ಪಡೆಯುತ್ತಿದ್ದಾರೆ. ಸಹಾಯವಾಣಿ ಮೂಲಕ ಅಗತ್ಯ ಸೇವೆಗಳನ್ನ ನೀಡುತ್ತಿದ್ದೇವೆ. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಸಚಿವ ಆಶೋಕ್ ತಿಳಿಸಿದ್ದಾರೆ.

ಇಲ್ಲಿ ಯಾವುದೇ ಅಂಗಡಿಗಳನ್ನ ತೆರಯಲು ಅವಕಾಶ ಇಲ್ಲ. ಯಾವುದೇ ದೈನಂದಿನ ವಹಿವಾಟು ನಡೆಸಲೂ ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Published On - 2:46 pm, Sat, 25 April 20

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ