AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಗಡಿ: ಜಗುಲಿ ಮೇಲೆ ಮಲಗಿದ್ದ ವೃದ್ಧೆಯನ್ನು ಹೊತ್ತೊಯ್ದ ಚಿರತೆ!

ರಾಮನಗರ: ಮನೆಯ ಮುಂದೆ‌ ಜಗುಲಿ‌ ಮೇಲೆ‌ ಮಲಗಿದ್ದ ವೃದ್ಧೆಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಮಾಗಡಿ ತಾಲೂಕಿನ‌ ಕೊತ್ತಗಾನಹಳ್ಳಿ ಗ್ರಾಮದ ಬಳಿ ನಡೆದಿದೆ. ಚಿರತೆ ದಾಳಿಗೆ ಕೊತ್ತಗಾನಹಳ್ಳಿ ಗ್ರಾಮದ ನಿವಾಸಿ ಗಂಗಮ್ಮ(72) ಬಲಿಯಾಗಿದ್ದಾರೆ. ಬೇಸಿಗೆ ಹಿನ್ನೆಲೆಯಲ್ಲಿ ಮನೆ ಮುಂದೆ‌ ಇರುವ ಜಗುಲಿ‌ ಮೇಲೆ‌ ವೃದ್ಧೆ ಮಲಗಿದ್ದರು. ಮಧ್ಯರಾತ್ರಿ ದಾಳಿ ನಡೆಸಿ ವೃದ್ಧೆಯನ್ನು ಹೊತ್ತೊಯ್ದಿದೆ. ವಾರದ ಹಿಂದೆಯೂ ಇದೇ ಗ್ರಾಮದ ಸಮೀಪ 3 ವರ್ಷದ ಮಗುವನ್ನ ಚಿರತೆ ಬಲಿ‌ ಪಡೆದಿತ್ತು. ನರಭಕ್ಷಕ‌ ಚಿರತೆ ಹಾವಳಿಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ತಾವರೆಕೆರೆ […]

ಮಾಗಡಿ: ಜಗುಲಿ ಮೇಲೆ ಮಲಗಿದ್ದ ವೃದ್ಧೆಯನ್ನು ಹೊತ್ತೊಯ್ದ ಚಿರತೆ!
ಸಾಧು ಶ್ರೀನಾಥ್​
|

Updated on:May 16, 2020 | 10:19 AM

Share

ರಾಮನಗರ: ಮನೆಯ ಮುಂದೆ‌ ಜಗುಲಿ‌ ಮೇಲೆ‌ ಮಲಗಿದ್ದ ವೃದ್ಧೆಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಮಾಗಡಿ ತಾಲೂಕಿನ‌ ಕೊತ್ತಗಾನಹಳ್ಳಿ ಗ್ರಾಮದ ಬಳಿ ನಡೆದಿದೆ. ಚಿರತೆ ದಾಳಿಗೆ ಕೊತ್ತಗಾನಹಳ್ಳಿ ಗ್ರಾಮದ ನಿವಾಸಿ ಗಂಗಮ್ಮ(72) ಬಲಿಯಾಗಿದ್ದಾರೆ.

ಬೇಸಿಗೆ ಹಿನ್ನೆಲೆಯಲ್ಲಿ ಮನೆ ಮುಂದೆ‌ ಇರುವ ಜಗುಲಿ‌ ಮೇಲೆ‌ ವೃದ್ಧೆ ಮಲಗಿದ್ದರು. ಮಧ್ಯರಾತ್ರಿ ದಾಳಿ ನಡೆಸಿ ವೃದ್ಧೆಯನ್ನು ಹೊತ್ತೊಯ್ದಿದೆ. ವಾರದ ಹಿಂದೆಯೂ ಇದೇ ಗ್ರಾಮದ ಸಮೀಪ 3 ವರ್ಷದ ಮಗುವನ್ನ ಚಿರತೆ ಬಲಿ‌ ಪಡೆದಿತ್ತು. ನರಭಕ್ಷಕ‌ ಚಿರತೆ ಹಾವಳಿಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:05 am, Sat, 16 May 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ