Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ವೃದ್ಧ ಕೋವಿಡ್ ‌ಆಸ್ಪತ್ರೆಯಿಂದ ನಾಪತ್ತೆ.. ಎಲ್ಲಿ?

ಮೈಸೂರು: ಕೊರೊನಾ ಸೋಂಕಿತ ವೃದ್ಧ ಆಸ್ಪತ್ರೆಯಿಂದ ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕುಂಬಾರಗೇರಿಯ 76 ವರ್ಷದ ವೃದ್ಧ ನಾಪತ್ತೆಯಾಗಿರುವ ಸೋಂಕಿತ. ಕೊರೊನಾ ಟೆಸ್ಟ್ ವೇಳೆ ವೃದ್ಧನಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆತನನ್ನು ಕೋವಿಡ್19 ‌ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧ ಮಾನಸಿಕ ಸಮಸ್ಯೆ ಹಾಗೂ ನೆನಪಿನ ಶಕ್ತಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವೃದ್ಧನ ನಾಪತ್ತೆಯಿಂದ ಮೈಸೂರಿನಲ್ಲಿ ಆತಂಕ ಹೆಚ್ಚಾಗಿದೆ. ಈ ಹಿಂದೆಯೂ ಇದೇ ರೀತಿ ಹಲವು ಬಾರಿ ನಾಪತ್ತೆಯಾಗಿದ್ದರು. ಸದ್ಯ ಈಗ ವೃದ್ಧನನ್ನು ಹುಡುಕಿ ಕೊಡುವಂತೆ ಮನೆಯವರು ಮನವಿ ಮಾಡಿಕೊಂಡಿದ್ದಾರೆ. ಸೋಂಕಿತ […]

ಸೋಂಕಿತ ವೃದ್ಧ ಕೋವಿಡ್ ‌ಆಸ್ಪತ್ರೆಯಿಂದ ನಾಪತ್ತೆ.. ಎಲ್ಲಿ?
Follow us
ಆಯೇಷಾ ಬಾನು
| Updated By: Team Veegam

Updated on:Jul 27, 2020 | 1:40 PM

ಮೈಸೂರು: ಕೊರೊನಾ ಸೋಂಕಿತ ವೃದ್ಧ ಆಸ್ಪತ್ರೆಯಿಂದ ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕುಂಬಾರಗೇರಿಯ 76 ವರ್ಷದ ವೃದ್ಧ ನಾಪತ್ತೆಯಾಗಿರುವ ಸೋಂಕಿತ.

ಕೊರೊನಾ ಟೆಸ್ಟ್ ವೇಳೆ ವೃದ್ಧನಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆತನನ್ನು ಕೋವಿಡ್19 ‌ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧ ಮಾನಸಿಕ ಸಮಸ್ಯೆ ಹಾಗೂ ನೆನಪಿನ ಶಕ್ತಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವೃದ್ಧನ ನಾಪತ್ತೆಯಿಂದ ಮೈಸೂರಿನಲ್ಲಿ ಆತಂಕ ಹೆಚ್ಚಾಗಿದೆ.

ಈ ಹಿಂದೆಯೂ ಇದೇ ರೀತಿ ಹಲವು ಬಾರಿ ನಾಪತ್ತೆಯಾಗಿದ್ದರು. ಸದ್ಯ ಈಗ ವೃದ್ಧನನ್ನು ಹುಡುಕಿ ಕೊಡುವಂತೆ ಮನೆಯವರು ಮನವಿ ಮಾಡಿಕೊಂಡಿದ್ದಾರೆ. ಸೋಂಕಿತ ವೃದ್ಧನ ಬಗ್ಗೆ ಮಾಹಿತಿ ಸಿಕ್ಕರೆ ಹತ್ತಿರದ ಪೊಲೀಸ್ ಠಾಣೆ ಅಥವಾ ದೂರವಾಣಿ ಸಂಖ್ಯೆಗೆ (9986433799) ಕರೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

Published On - 7:35 am, Mon, 27 July 20

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್