AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ವೃದ್ಧ ಕೋವಿಡ್ ‌ಆಸ್ಪತ್ರೆಯಿಂದ ನಾಪತ್ತೆ.. ಎಲ್ಲಿ?

ಮೈಸೂರು: ಕೊರೊನಾ ಸೋಂಕಿತ ವೃದ್ಧ ಆಸ್ಪತ್ರೆಯಿಂದ ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕುಂಬಾರಗೇರಿಯ 76 ವರ್ಷದ ವೃದ್ಧ ನಾಪತ್ತೆಯಾಗಿರುವ ಸೋಂಕಿತ. ಕೊರೊನಾ ಟೆಸ್ಟ್ ವೇಳೆ ವೃದ್ಧನಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆತನನ್ನು ಕೋವಿಡ್19 ‌ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧ ಮಾನಸಿಕ ಸಮಸ್ಯೆ ಹಾಗೂ ನೆನಪಿನ ಶಕ್ತಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವೃದ್ಧನ ನಾಪತ್ತೆಯಿಂದ ಮೈಸೂರಿನಲ್ಲಿ ಆತಂಕ ಹೆಚ್ಚಾಗಿದೆ. ಈ ಹಿಂದೆಯೂ ಇದೇ ರೀತಿ ಹಲವು ಬಾರಿ ನಾಪತ್ತೆಯಾಗಿದ್ದರು. ಸದ್ಯ ಈಗ ವೃದ್ಧನನ್ನು ಹುಡುಕಿ ಕೊಡುವಂತೆ ಮನೆಯವರು ಮನವಿ ಮಾಡಿಕೊಂಡಿದ್ದಾರೆ. ಸೋಂಕಿತ […]

ಸೋಂಕಿತ ವೃದ್ಧ ಕೋವಿಡ್ ‌ಆಸ್ಪತ್ರೆಯಿಂದ ನಾಪತ್ತೆ.. ಎಲ್ಲಿ?
ಆಯೇಷಾ ಬಾನು
| Edited By: |

Updated on:Jul 27, 2020 | 1:40 PM

Share

ಮೈಸೂರು: ಕೊರೊನಾ ಸೋಂಕಿತ ವೃದ್ಧ ಆಸ್ಪತ್ರೆಯಿಂದ ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕುಂಬಾರಗೇರಿಯ 76 ವರ್ಷದ ವೃದ್ಧ ನಾಪತ್ತೆಯಾಗಿರುವ ಸೋಂಕಿತ.

ಕೊರೊನಾ ಟೆಸ್ಟ್ ವೇಳೆ ವೃದ್ಧನಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆತನನ್ನು ಕೋವಿಡ್19 ‌ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧ ಮಾನಸಿಕ ಸಮಸ್ಯೆ ಹಾಗೂ ನೆನಪಿನ ಶಕ್ತಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವೃದ್ಧನ ನಾಪತ್ತೆಯಿಂದ ಮೈಸೂರಿನಲ್ಲಿ ಆತಂಕ ಹೆಚ್ಚಾಗಿದೆ.

ಈ ಹಿಂದೆಯೂ ಇದೇ ರೀತಿ ಹಲವು ಬಾರಿ ನಾಪತ್ತೆಯಾಗಿದ್ದರು. ಸದ್ಯ ಈಗ ವೃದ್ಧನನ್ನು ಹುಡುಕಿ ಕೊಡುವಂತೆ ಮನೆಯವರು ಮನವಿ ಮಾಡಿಕೊಂಡಿದ್ದಾರೆ. ಸೋಂಕಿತ ವೃದ್ಧನ ಬಗ್ಗೆ ಮಾಹಿತಿ ಸಿಕ್ಕರೆ ಹತ್ತಿರದ ಪೊಲೀಸ್ ಠಾಣೆ ಅಥವಾ ದೂರವಾಣಿ ಸಂಖ್ಯೆಗೆ (9986433799) ಕರೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

Published On - 7:35 am, Mon, 27 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್