AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ದಾಳಿಗೆ ಭಾರತೀಯ ಸೇನೆಯ ಪ್ರತ್ಯುತ್ತರ, ವೈರಿಪಡೆಯ 8 ಸೈನಿಕರು ಬಲಿ | 8 Pakistani soldiers killed in retaliatory firing by Indian army at LoC

ಶುಕ್ರವಾರದಂದು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಶಿಬಿರಗಳತ್ತ ಗುಂಡು ಹಾರಿಸಿದಾಗ ಪ್ರತಿದಾಳಿ ನಡೆಸಿದ ಭಾರತದ ಯೋಧರು ಕನಿಷ್ಠ 8 ಪಾಕಿಸ್ತಾನಿ ಸೈನಿಕರನ್ನು ಕೊಂದಿದ್ದಾರೆ, ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ವರದಿಯ ಪ್ರಕಾರ ಭಾರತೀಯ ಸೈನಿಕರ ಗುಂಡಿಗೆ ಬಲಿಯಾದ ಪಾಕ್ ಯೋಧರಲ್ಲಿ ಪಾಕಿಸ್ತಾನ ಸೇನೆಯ ವಿಶೇಷ ಸೇವಾ ಗುಂಪಿಗೆ ಸೇರಿದ 2-3 ಕಮಾಂಡೊಗಳು ಸಹ ಸೇರಿದ್ದಾರೆ. ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ 10-12 ಸೈನಿಕರು […]

ಪಾಕ್ ದಾಳಿಗೆ ಭಾರತೀಯ ಸೇನೆಯ ಪ್ರತ್ಯುತ್ತರ, ವೈರಿಪಡೆಯ 8 ಸೈನಿಕರು ಬಲಿ | 8 Pakistani soldiers killed in retaliatory firing by Indian army at LoC
ಪ್ರಾತಿನಿಧಿಕ ಚಿತ್ರ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 13, 2020 | 7:41 PM

Share

ಶುಕ್ರವಾರದಂದು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಶಿಬಿರಗಳತ್ತ ಗುಂಡು ಹಾರಿಸಿದಾಗ ಪ್ರತಿದಾಳಿ ನಡೆಸಿದ ಭಾರತದ ಯೋಧರು ಕನಿಷ್ಠ 8 ಪಾಕಿಸ್ತಾನಿ ಸೈನಿಕರನ್ನು ಕೊಂದಿದ್ದಾರೆ, ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ವರದಿಯ ಪ್ರಕಾರ ಭಾರತೀಯ ಸೈನಿಕರ ಗುಂಡಿಗೆ ಬಲಿಯಾದ ಪಾಕ್ ಯೋಧರಲ್ಲಿ ಪಾಕಿಸ್ತಾನ ಸೇನೆಯ ವಿಶೇಷ ಸೇವಾ ಗುಂಪಿಗೆ ಸೇರಿದ 2-3 ಕಮಾಂಡೊಗಳು ಸಹ ಸೇರಿದ್ದಾರೆ.

ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ 10-12 ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ಅವರ ಸೇನಾ ಬಂಕರ್, ಲಾಂಚ್ ಪ್ಯಾಡ್ ಮತ್ತು ಇಂಧನ ತುಂಬಿಸಿಟ್ಟಿದ್ದ ಬ್ಯಾರೆಲ್​ಗಳನ್ನು ಧ್ವಂಸಗೊಳಿಸಲಾಗಿದೆಯೆಂದು, ಮೂಲಗಳ ಹೇಳಿಕೆಯನ್ನು ಆಧರಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಶುಕ್ರವಾರದಂದು ಗುರೆಜ್ ಸೆಕ್ಟರ್, ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ಪ್ರದೇಶಗಳ ಹಲವಾರು ಕಡೆಗಳಲ್ಲಿ ಪಾಕಿಸ್ತಾನದ ಸೈನಿಕರು ಮನಬಂದಂತೆ ಗಂಡು ಹಾರಿಸಿದ ಪರಿಣಾಮವಾಗಿ ನಾಲ್ವರು ಭದ್ರತಾ ಸಿಬ್ಬಂದಿ, ಒಬ್ಬ ಗಡಿ ಭದ್ರತಾ ದಳದ ಇನ್ಸ್​ಪೆಕ್ಟರ್ ಮತ್ತು ನಾಲ್ವರು ನಾಗರಿಕರು ಬಲಿಯಾಗಿದ್ದಾರೆ, ಎಂದು ಭದ್ರತಾ ಅಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ