AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ದಾಳಿಗೆ ಭಾರತೀಯ ಸೇನೆಯ ಪ್ರತ್ಯುತ್ತರ, ವೈರಿಪಡೆಯ 8 ಸೈನಿಕರು ಬಲಿ | 8 Pakistani soldiers killed in retaliatory firing by Indian army at LoC

ಶುಕ್ರವಾರದಂದು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಶಿಬಿರಗಳತ್ತ ಗುಂಡು ಹಾರಿಸಿದಾಗ ಪ್ರತಿದಾಳಿ ನಡೆಸಿದ ಭಾರತದ ಯೋಧರು ಕನಿಷ್ಠ 8 ಪಾಕಿಸ್ತಾನಿ ಸೈನಿಕರನ್ನು ಕೊಂದಿದ್ದಾರೆ, ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ವರದಿಯ ಪ್ರಕಾರ ಭಾರತೀಯ ಸೈನಿಕರ ಗುಂಡಿಗೆ ಬಲಿಯಾದ ಪಾಕ್ ಯೋಧರಲ್ಲಿ ಪಾಕಿಸ್ತಾನ ಸೇನೆಯ ವಿಶೇಷ ಸೇವಾ ಗುಂಪಿಗೆ ಸೇರಿದ 2-3 ಕಮಾಂಡೊಗಳು ಸಹ ಸೇರಿದ್ದಾರೆ. ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ 10-12 ಸೈನಿಕರು […]

ಪಾಕ್ ದಾಳಿಗೆ ಭಾರತೀಯ ಸೇನೆಯ ಪ್ರತ್ಯುತ್ತರ, ವೈರಿಪಡೆಯ 8 ಸೈನಿಕರು ಬಲಿ | 8 Pakistani soldiers killed in retaliatory firing by Indian army at LoC
ಪ್ರಾತಿನಿಧಿಕ ಚಿತ್ರ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 13, 2020 | 7:41 PM

Share

ಶುಕ್ರವಾರದಂದು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಶಿಬಿರಗಳತ್ತ ಗುಂಡು ಹಾರಿಸಿದಾಗ ಪ್ರತಿದಾಳಿ ನಡೆಸಿದ ಭಾರತದ ಯೋಧರು ಕನಿಷ್ಠ 8 ಪಾಕಿಸ್ತಾನಿ ಸೈನಿಕರನ್ನು ಕೊಂದಿದ್ದಾರೆ, ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ವರದಿಯ ಪ್ರಕಾರ ಭಾರತೀಯ ಸೈನಿಕರ ಗುಂಡಿಗೆ ಬಲಿಯಾದ ಪಾಕ್ ಯೋಧರಲ್ಲಿ ಪಾಕಿಸ್ತಾನ ಸೇನೆಯ ವಿಶೇಷ ಸೇವಾ ಗುಂಪಿಗೆ ಸೇರಿದ 2-3 ಕಮಾಂಡೊಗಳು ಸಹ ಸೇರಿದ್ದಾರೆ.

ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ 10-12 ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ಅವರ ಸೇನಾ ಬಂಕರ್, ಲಾಂಚ್ ಪ್ಯಾಡ್ ಮತ್ತು ಇಂಧನ ತುಂಬಿಸಿಟ್ಟಿದ್ದ ಬ್ಯಾರೆಲ್​ಗಳನ್ನು ಧ್ವಂಸಗೊಳಿಸಲಾಗಿದೆಯೆಂದು, ಮೂಲಗಳ ಹೇಳಿಕೆಯನ್ನು ಆಧರಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಶುಕ್ರವಾರದಂದು ಗುರೆಜ್ ಸೆಕ್ಟರ್, ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ಪ್ರದೇಶಗಳ ಹಲವಾರು ಕಡೆಗಳಲ್ಲಿ ಪಾಕಿಸ್ತಾನದ ಸೈನಿಕರು ಮನಬಂದಂತೆ ಗಂಡು ಹಾರಿಸಿದ ಪರಿಣಾಮವಾಗಿ ನಾಲ್ವರು ಭದ್ರತಾ ಸಿಬ್ಬಂದಿ, ಒಬ್ಬ ಗಡಿ ಭದ್ರತಾ ದಳದ ಇನ್ಸ್​ಪೆಕ್ಟರ್ ಮತ್ತು ನಾಲ್ವರು ನಾಗರಿಕರು ಬಲಿಯಾಗಿದ್ದಾರೆ, ಎಂದು ಭದ್ರತಾ ಅಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ