AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನುವಾರುಗಳಿಗೆ ಕಂಟಕವಾಗಿದ್ದ ಭಕ್ಷಕ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಜನ

ಮಡಿಕೇರಿ: ಜಾನುವಾರುಗಳಿಗೆ ಕಂಟಕವಾಗಿದ್ದ 8 ವರ್ಷದ ಗಂಡು ಹುಲಿ ಕೊನೆಗೂ ಸೆರೆ ಸಿಕ್ಕಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೆಳ್ಳೂರಿನ ದಿನೇಶ್ ಎಂಬುವವರ ತೋಟದಲ್ಲಿ ಸೆರೆಯಾಗಿದೆ. ಕೊಡಗು ಜಿಲ್ಲೆಯಲ್ಲಿ‌ 24 ಹಸುಗಳನ್ನ ಈ ಭಕ್ಷಕ ಹುಲಿ ಕೊಂದಿತ್ತು. ಹೀಗಾಗಿ ಹುಲಿಯನ್ನು ಹಿಡಿಯಲು ಮೂರು ದಿನಗಳಿಂದ ತಜ್ಞ ವೈದ್ಯ ಸನತ್ ಕೃಷ್ಣ ಮುರಳಿ ನೇತೃತ್ವದಲ್ಲಿ 40 ಸಿಬ್ಬಂದಿಯ ಟೀಂ ಕಾರ್ಯಾಚರಣೆ‌‌ ನಡೆಸುತ್ತಿತ್ತು. ಹುಲಿ ಕಾರ್ಯಾಚರಣೆ‌‌ಗೆ ಮತ್ತಿಗೂಡು ಅರಣ್ಯ ವಲಯದ ಗೋಪಾಲಸ್ವಾಮಿ, ಭೀಮಾ, ಗಣೇಶ ಆನೆಗಳ ತಂಡ ಸಾಥ್ ನೀಡಿತ್ತು. […]

ಜಾನುವಾರುಗಳಿಗೆ ಕಂಟಕವಾಗಿದ್ದ ಭಕ್ಷಕ ಹುಲಿ ಸೆರೆ,  ನಿಟ್ಟುಸಿರು ಬಿಟ್ಟ ಜನ
ಸಾಧು ಶ್ರೀನಾಥ್​
|

Updated on:May 20, 2020 | 3:10 PM

Share

ಮಡಿಕೇರಿ: ಜಾನುವಾರುಗಳಿಗೆ ಕಂಟಕವಾಗಿದ್ದ 8 ವರ್ಷದ ಗಂಡು ಹುಲಿ ಕೊನೆಗೂ ಸೆರೆ ಸಿಕ್ಕಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೆಳ್ಳೂರಿನ ದಿನೇಶ್ ಎಂಬುವವರ ತೋಟದಲ್ಲಿ ಸೆರೆಯಾಗಿದೆ.

ಕೊಡಗು ಜಿಲ್ಲೆಯಲ್ಲಿ‌ 24 ಹಸುಗಳನ್ನ ಈ ಭಕ್ಷಕ ಹುಲಿ ಕೊಂದಿತ್ತು. ಹೀಗಾಗಿ ಹುಲಿಯನ್ನು ಹಿಡಿಯಲು ಮೂರು ದಿನಗಳಿಂದ ತಜ್ಞ ವೈದ್ಯ ಸನತ್ ಕೃಷ್ಣ ಮುರಳಿ ನೇತೃತ್ವದಲ್ಲಿ 40 ಸಿಬ್ಬಂದಿಯ ಟೀಂ ಕಾರ್ಯಾಚರಣೆ‌‌ ನಡೆಸುತ್ತಿತ್ತು. ಹುಲಿ ಕಾರ್ಯಾಚರಣೆ‌‌ಗೆ ಮತ್ತಿಗೂಡು ಅರಣ್ಯ ವಲಯದ ಗೋಪಾಲಸ್ವಾಮಿ, ಭೀಮಾ, ಗಣೇಶ ಆನೆಗಳ ತಂಡ ಸಾಥ್ ನೀಡಿತ್ತು.

ಪಶುವೈದ್ಯ ಮುಜೀಬ್ ರೆಹಮಾನ್, ವಲಯ ಅರಣ್ಯಾಧಿಕಾರಿಗಳಾದ ಶ್ರೀಮತಿ ತೀರ್ಥ, ರಂಜನ್ ದೇವಯ್ಯ ಸೇರಿ ಅರಣ್ಯ ಇಲಾಖೆ ಸಿಬ್ಬಂದಿ ಕೂಡ ಕಾರ್ಯಾಚರಣೆ‌‌ಯಲ್ಲಿ ಭಾಗಿಯಾಗಿದ್ರು. ಕೊನೆಗೂ ಮೂರು ದಿನದ ನಂತರ ತಡರಾತ್ರಿ ಹುಲಿ ಸೆರೆಯಾಗಿದೆ. ಸದ್ಯ ಸೆರೆ ಸಿಕ್ಕ ಹುಲಿಯನ್ನು ಮೈಸೂರಿನ ಕೂರ್ಗಳ್ಳಿ ಪ್ರಾಣಿ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಹುಲಿ ಸೆರೆಯಿಂದ ಜಿಲ್ಲೆಯ ಜನ ನಿಟ್ಟುಸಿರು ಬಿಟ್ಟಿದ್ದಾರೆ.

Published On - 8:13 am, Wed, 20 May 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್