AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಥ್ಲೆಟಿಕ್ಸ್​​ ಕೂಟದಲ್ಲಿ ಕಲಾತಂಡಗಳ ಕಲರವ, ಬಾನಂಗಳವೂ ಕಲರ್​ಫುಲ್..

ದಕ್ಷಿಣ ಕನ್ನಡ: ದೊಡ್ಡ ಮೈದಾನ.. ಆ ಮೈದಾನದಲ್ಲಿ ಎಲ್ಲೇ ಹೋದ್ರು ಕಲರ್​ಫುಲ್.. ಎದುರಲ್ಲಿ ಕಲಾತಂಡಗಳ ವೈಭವ.. ಆಗಾಸದಲ್ಲಿ ಪಟಾಕಿಗಳ ಚಿತ್ತಾರ.. ಇದ್ರ ಜೊತೆಗೆ ಕ್ರೀಡಾಪುಟುಗಳ ಜಿದ್ದು.. ಅಬ್ಬಬ್ಬಾ.. ಇದೆಲ್ಲಾ ಒಂದೇ ಕಡೆ ಇದ್ರೆ ಹೇಗ್ ಹೇಗಿರುತ್ತೆ ಅಲ್ವಾ. ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ: ಅಂದ್ಹಾಗೆ, ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ಕ್ರೀಡಾ ಜಗತ್ತು ತೆರೆದುಕೊಂಡಿದೆ. 80 ನೇ ಅಖಿಲ ಭಾರತ ಅಂತರ ವಿವಿ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ನಿನ್ನೆ ಕೇಂದ್ರ ಸಚಿವ ಕಿರಣ್​ ರಿಜ್ಜು ಚಾಲನೆ ಕೊಟ್ಟಿದ್ದಾರೆ. ಇನ್ನೂ ನಾಲ್ಕು ದಿನ […]

ಅಥ್ಲೆಟಿಕ್ಸ್​​ ಕೂಟದಲ್ಲಿ ಕಲಾತಂಡಗಳ ಕಲರವ, ಬಾನಂಗಳವೂ ಕಲರ್​ಫುಲ್..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 04, 2020 | 10:51 AM

Share

ದಕ್ಷಿಣ ಕನ್ನಡ: ದೊಡ್ಡ ಮೈದಾನ.. ಆ ಮೈದಾನದಲ್ಲಿ ಎಲ್ಲೇ ಹೋದ್ರು ಕಲರ್​ಫುಲ್.. ಎದುರಲ್ಲಿ ಕಲಾತಂಡಗಳ ವೈಭವ.. ಆಗಾಸದಲ್ಲಿ ಪಟಾಕಿಗಳ ಚಿತ್ತಾರ.. ಇದ್ರ ಜೊತೆಗೆ ಕ್ರೀಡಾಪುಟುಗಳ ಜಿದ್ದು.. ಅಬ್ಬಬ್ಬಾ.. ಇದೆಲ್ಲಾ ಒಂದೇ ಕಡೆ ಇದ್ರೆ ಹೇಗ್ ಹೇಗಿರುತ್ತೆ ಅಲ್ವಾ.

ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ: ಅಂದ್ಹಾಗೆ, ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ಕ್ರೀಡಾ ಜಗತ್ತು ತೆರೆದುಕೊಂಡಿದೆ. 80 ನೇ ಅಖಿಲ ಭಾರತ ಅಂತರ ವಿವಿ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ನಿನ್ನೆ ಕೇಂದ್ರ ಸಚಿವ ಕಿರಣ್​ ರಿಜ್ಜು ಚಾಲನೆ ಕೊಟ್ಟಿದ್ದಾರೆ. ಇನ್ನೂ ನಾಲ್ಕು ದಿನ ಭರ್ಜರಿಯಾಗಿ ಸ್ಪರ್ಧೆಗಳು ನಡೆಯಲಿದೆ. ವಿಶೇಷ ಅಂದ್ರೆ, 150 ಕ್ಕೂ ಹೆಚ್ಚು ಕಲಾತಂಡಗಳಲ್ಲಿ 5 ಸಾವಿರ ಕಲಾವಿದರು ಭಾಗಿಯಾಗಿದ್ರು. ಸಾಂಸ್ಕೃತಿಕ ಮೆರವಣಿಗೆ ಎಲ್ಲರನ್ನು ಆಕರ್ಷಿಸಿತು. ಈ ಮೆರವಣಿಗೆಯಲ್ಲಿ ದೇಶದ ಅತಿದೊಡ್ಡ ಮನುಷ್ಯ, ಬೃಹತ್ ಗಾತ್ರದ ಸುಲ್ತಾನ್ ಹೋರಿ, ಕೊರಗರ ಡೋಲು ಸೇರಿದಂತೆ ವಿವಿಧ ಬಗೆಯ ತಂಡಗಳು ಮಿಂಚಿದ್ವು.

ಇನ್ನು, ಈ ಅಥ್ಲೆಟಿಕ್ಸ್​ಗೆ ದೇಶದ ವಿವಿಧ ರಾಜ್ಯಗಳ 275 ಯೂನಿವರ್ಸಿಟಿಗಳಿಂದ ಕ್ರೀಡಾಪಟುಗಳು ಗಳು ಭಾಗವಹಿಸಿದ್ದಾರೆ. ಏನಿಲ್ಲ ಅಂದ್ರೂ 4,000 ಕ್ರೀಡಾಪಟುಗಳು, 1000 ಕ್ರೀಡಾ ತರಬೇತುದಾರರು, ನೂರಾರು ತೀರ್ಪುಗಾರರಿದ್ದಾರೆ. ಇನ್ನು, ನಿನ್ನೆ ನಡೆದ ರನ್ನಿಂಗ್ ರೇಸ್ ಅಂತೂ ರೋಮಾಂಚನಕಾರಿಯಾಗಿತ್ತು. ಸದ್ಯ ಈ ಕ್ರೀಡಾಕೂಟದಲ್ಲಿ ಕಲಾತಂಡಗಳ ಅದ್ಧೂರಿತನ ಮೇಳೈಸಿದ್ದು, ಕಲಾರಸಿಕರಿಗೆ ಇದು ಸಿಹಿಯೂಟದಂತಾಗಿದೆ. ಈಗ ನಡೆಯುತ್ತಿರುವ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕ್ರೀಡಾಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

Published On - 8:43 am, Sat, 4 January 20

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?