AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಕಂಪನಿಯ 85 ಕಾರ್ಮಿಕರಿಗೆ ವಕ್ಕರಿಸಿದ ಕೊರೊನಾ, ಮಿಕ್ಕವರಿಗೆ ಢವಢವ..

ಬೆಂಗಳೂರು: ನಗರದ ಹೊರವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿಷ್ಠಿತ ಖಾಸಗಿ ಕಂಪನಿಯ 85 ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಕಂಪನಿಯ ಉಳಿದ ನೌಕರರಲ್ಲಿ ಆತಂಕ ಶುರುವಾಗಿದೆ. ಬಾಗಲೂರಿನ ಕಣ್ಣೂರು ಬಳಿಯಿರುವ ಎಲ್ ಅಂಡ್ ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಇತ್ತೀಚೆಗೆ ಸೋಂಕು ಕಾಣಿಸಿಕೊಂಡಿತ್ತು. ಇದರಿಂದ ಎಚ್ಚೆತ್ತುಕೊಂಡ ಕಂಪನಿ, ತನ್ನ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ನೌಕರರಿಗೆ ಸಾಮೂಹಿಕವಾಗಿ ಸ್ವ್ಯಾಬ್ ಟೆಸ್ಟ್ ನೆಡೆಸಿದ್ದು, 85 ಕಾರ್ಮಿಕರಿಗೆ‌ ಸೋಂಕು ದೃಢಪಟ್ಟಿದೆ. ಸೊಂಕಿತರನ್ನು ಜಿಕೆವಿಕೆಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದು ಸೊಂಕಿತರ ಸಂಪರ್ಕದಲ್ಲಿದ್ದವರ ಪತ್ತೆ […]

ಪ್ರತಿಷ್ಠಿತ ಕಂಪನಿಯ 85 ಕಾರ್ಮಿಕರಿಗೆ ವಕ್ಕರಿಸಿದ ಕೊರೊನಾ, ಮಿಕ್ಕವರಿಗೆ ಢವಢವ..
Follow us
ಸಾಧು ಶ್ರೀನಾಥ್​
| Updated By:

Updated on:Jul 11, 2020 | 2:44 PM

ಬೆಂಗಳೂರು: ನಗರದ ಹೊರವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿಷ್ಠಿತ ಖಾಸಗಿ ಕಂಪನಿಯ 85 ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಕಂಪನಿಯ ಉಳಿದ ನೌಕರರಲ್ಲಿ ಆತಂಕ ಶುರುವಾಗಿದೆ.

ಬಾಗಲೂರಿನ ಕಣ್ಣೂರು ಬಳಿಯಿರುವ ಎಲ್ ಅಂಡ್ ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಇತ್ತೀಚೆಗೆ ಸೋಂಕು ಕಾಣಿಸಿಕೊಂಡಿತ್ತು. ಇದರಿಂದ ಎಚ್ಚೆತ್ತುಕೊಂಡ ಕಂಪನಿ, ತನ್ನ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ನೌಕರರಿಗೆ ಸಾಮೂಹಿಕವಾಗಿ ಸ್ವ್ಯಾಬ್ ಟೆಸ್ಟ್ ನೆಡೆಸಿದ್ದು, 85 ಕಾರ್ಮಿಕರಿಗೆ‌ ಸೋಂಕು ದೃಢಪಟ್ಟಿದೆ.

ಸೊಂಕಿತರನ್ನು ಜಿಕೆವಿಕೆಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದು ಸೊಂಕಿತರ ಸಂಪರ್ಕದಲ್ಲಿದ್ದವರ ಪತ್ತೆ ಹಚ್ಚುವ ಕೆಲಸ ಆರಂಭವಾಗಿದೆ. ಸದ್ಯಕ್ಕೆ  ಎಲ್ ಅಂಡ್ ಟಿ ಕಂಪನಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು. ಉಳಿದ ಕಾರ್ಮಿಕರು ಕೆಲ ದಿನಗಳವರೆಗೆ ಸೆಲ್ಪ್ ಕ್ವಾರಂಟೈನಲ್ಲಿರಬೇಕೆಂದು ಕಂಪನಿಯು ಕಾರ್ಮಿಕರಲ್ಲಿ ಮನವಿ ಮಾಡಿಕೊಂಡಿದೆ.

Published On - 1:18 pm, Sat, 11 July 20

ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!