AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಬೆಂಗಳೂರಿನ ಕಾಚರಕನಹಳ್ಳಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಕಾಚರಕನಹಳ್ಳಿಯ 88 ವರ್ಷದ ವೃದ್ಧ ಸಾವಿಗೀಡಾಗಿದ್ದಾರೆ. ಜುಲೈ 1ರಂದು ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಜುಲೈ 2ರಂದು ವರದಿ ಪಾಸಿಟಿವ್ ಬಂದಿದೆ. ಈ ವೇಳೆ ರೋಗಿಯನ್ನ ದಾಖಲಿಸಿಕೊಳ್ಳಲು ಸರ್ಕಾರ ನಿಗದಿಪಡಿಸಿರುವ ನಗರದ ಎರಡು ಆಸ್ಪತ್ರೆಗಳು ನಿರಾಕರಿಸಿವೆ. ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿಲ್ಲ, ಸ್ಥಳೀಯ ಆರೋಗ್ಯಾಧಿಕಾರಿಗಳ ಅನುಮತಿ ಇಲ್ಲ ಎಂದು ಸೋಂಕಿತನನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಗಳು ಹಿಂದೇಟು […]

ಬೆಂಗಳೂರಿನಲ್ಲಿ ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ
ಸಾಧು ಶ್ರೀನಾಥ್​
|

Updated on: Jul 03, 2020 | 4:40 PM

Share

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಬೆಂಗಳೂರಿನ ಕಾಚರಕನಹಳ್ಳಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ.

ಉಸಿರಾಟದ ಸಮಸ್ಯೆಯಿಂದ ಕಾಚರಕನಹಳ್ಳಿಯ 88 ವರ್ಷದ ವೃದ್ಧ ಸಾವಿಗೀಡಾಗಿದ್ದಾರೆ. ಜುಲೈ 1ರಂದು ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಜುಲೈ 2ರಂದು ವರದಿ ಪಾಸಿಟಿವ್ ಬಂದಿದೆ. ಈ ವೇಳೆ ರೋಗಿಯನ್ನ ದಾಖಲಿಸಿಕೊಳ್ಳಲು ಸರ್ಕಾರ ನಿಗದಿಪಡಿಸಿರುವ ನಗರದ ಎರಡು ಆಸ್ಪತ್ರೆಗಳು ನಿರಾಕರಿಸಿವೆ.

ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿಲ್ಲ, ಸ್ಥಳೀಯ ಆರೋಗ್ಯಾಧಿಕಾರಿಗಳ ಅನುಮತಿ ಇಲ್ಲ ಎಂದು ಸೋಂಕಿತನನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಗಳು ಹಿಂದೇಟು ಹಾಕಿವೆ. ಹೀಗಾಗಿ ತಂದೆಯನ್ನು ಮನೆಗೆ ಪುತ್ರ ಕರೆದುಕೊಂಡು ಬಂದಿದ್ದಾನೆ. ಎಲ್ಲಾ ವ್ಯವಸ್ಥೆ ಮಾಡುವಷ್ಟರಲ್ಲಿ ವೃದ್ಧ ಮೃತಪಟ್ಟಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ