AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ಆತಂಕ ಬೇಡ -ಸೋಂಕು ಗೆದ್ದ ವೃದ್ಧನ ಆತ್ಮಸ್ಥೈರ್ಯದ ಮಾತು

ಬೆಂಗಳೂರು: ಸೋಂಕಿಗೆ ತುತ್ತಾಗುವುದಕ್ಕಿಂತ ಅದರ ಭೀತಿಗೇ ನಲುಗಿ ಹೋಗೋರೆ ಹೆಚ್ಚು. ಇಂಥ ಸಂದರ್ಭದಲ್ಲಿ ಸೋಂಕಿನಿಂದ ಗುಣಮುಖರಾದ 89 ವರ್ಷದ ವೃದ್ಧರೊಬ್ಬರು ತಮ್ಮ ಸಮಾನ ವಯಸ್ಕರಿಗೆ ಆತ್ಮಸ್ಥೈರ್ಯ ತುಂಬಲು ಮುಂದಾದರು. ಹೌದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 89ರ ಹರೆಯದ ವೃದ್ಧ ನಿನ್ನೆ ಕೊರೊನಾದಿಂದ ಗುಣಮುಖರಾಗಿ ಮನೆ ಸೇರಿದರು. ಈ ನಡುವೆ ಕೊರೊನಾ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಸೋಂಕು ತಗಲಿತು ಎಂದು ಯಾವುದೇ ಭೀತಿಗೆ ಒಳಗಾಗದೆ ಧೈರ್ಯದಿಂದ ಇರಿ ಎಂದು ಇತರೆ ವೃದ್ಧರಿಗೆ ಆತ್ಮಸ್ಥರ್ಯ ತುಂಬಿದ್ದಾರೆ.

ಕೊರೊನಾ ಬಗ್ಗೆ ಆತಂಕ ಬೇಡ -ಸೋಂಕು ಗೆದ್ದ ವೃದ್ಧನ ಆತ್ಮಸ್ಥೈರ್ಯದ ಮಾತು
KUSHAL V
| Edited By: |

Updated on:Jul 26, 2020 | 12:44 AM

Share

ಬೆಂಗಳೂರು: ಸೋಂಕಿಗೆ ತುತ್ತಾಗುವುದಕ್ಕಿಂತ ಅದರ ಭೀತಿಗೇ ನಲುಗಿ ಹೋಗೋರೆ ಹೆಚ್ಚು. ಇಂಥ ಸಂದರ್ಭದಲ್ಲಿ ಸೋಂಕಿನಿಂದ ಗುಣಮುಖರಾದ 89 ವರ್ಷದ ವೃದ್ಧರೊಬ್ಬರು ತಮ್ಮ ಸಮಾನ ವಯಸ್ಕರಿಗೆ ಆತ್ಮಸ್ಥೈರ್ಯ ತುಂಬಲು ಮುಂದಾದರು.

ಹೌದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 89ರ ಹರೆಯದ ವೃದ್ಧ ನಿನ್ನೆ ಕೊರೊನಾದಿಂದ ಗುಣಮುಖರಾಗಿ ಮನೆ ಸೇರಿದರು. ಈ ನಡುವೆ ಕೊರೊನಾ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಸೋಂಕು ತಗಲಿತು ಎಂದು ಯಾವುದೇ ಭೀತಿಗೆ ಒಳಗಾಗದೆ ಧೈರ್ಯದಿಂದ ಇರಿ ಎಂದು ಇತರೆ ವೃದ್ಧರಿಗೆ ಆತ್ಮಸ್ಥರ್ಯ ತುಂಬಿದ್ದಾರೆ.

Published On - 7:10 am, Sat, 25 July 20

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?