AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ಆತಂಕ ಬೇಡ -ಸೋಂಕು ಗೆದ್ದ ವೃದ್ಧನ ಆತ್ಮಸ್ಥೈರ್ಯದ ಮಾತು

ಬೆಂಗಳೂರು: ಸೋಂಕಿಗೆ ತುತ್ತಾಗುವುದಕ್ಕಿಂತ ಅದರ ಭೀತಿಗೇ ನಲುಗಿ ಹೋಗೋರೆ ಹೆಚ್ಚು. ಇಂಥ ಸಂದರ್ಭದಲ್ಲಿ ಸೋಂಕಿನಿಂದ ಗುಣಮುಖರಾದ 89 ವರ್ಷದ ವೃದ್ಧರೊಬ್ಬರು ತಮ್ಮ ಸಮಾನ ವಯಸ್ಕರಿಗೆ ಆತ್ಮಸ್ಥೈರ್ಯ ತುಂಬಲು ಮುಂದಾದರು. ಹೌದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 89ರ ಹರೆಯದ ವೃದ್ಧ ನಿನ್ನೆ ಕೊರೊನಾದಿಂದ ಗುಣಮುಖರಾಗಿ ಮನೆ ಸೇರಿದರು. ಈ ನಡುವೆ ಕೊರೊನಾ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಸೋಂಕು ತಗಲಿತು ಎಂದು ಯಾವುದೇ ಭೀತಿಗೆ ಒಳಗಾಗದೆ ಧೈರ್ಯದಿಂದ ಇರಿ ಎಂದು ಇತರೆ ವೃದ್ಧರಿಗೆ ಆತ್ಮಸ್ಥರ್ಯ ತುಂಬಿದ್ದಾರೆ.

ಕೊರೊನಾ ಬಗ್ಗೆ ಆತಂಕ ಬೇಡ -ಸೋಂಕು ಗೆದ್ದ ವೃದ್ಧನ ಆತ್ಮಸ್ಥೈರ್ಯದ ಮಾತು
KUSHAL V
| Edited By: |

Updated on:Jul 26, 2020 | 12:44 AM

Share

ಬೆಂಗಳೂರು: ಸೋಂಕಿಗೆ ತುತ್ತಾಗುವುದಕ್ಕಿಂತ ಅದರ ಭೀತಿಗೇ ನಲುಗಿ ಹೋಗೋರೆ ಹೆಚ್ಚು. ಇಂಥ ಸಂದರ್ಭದಲ್ಲಿ ಸೋಂಕಿನಿಂದ ಗುಣಮುಖರಾದ 89 ವರ್ಷದ ವೃದ್ಧರೊಬ್ಬರು ತಮ್ಮ ಸಮಾನ ವಯಸ್ಕರಿಗೆ ಆತ್ಮಸ್ಥೈರ್ಯ ತುಂಬಲು ಮುಂದಾದರು.

ಹೌದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 89ರ ಹರೆಯದ ವೃದ್ಧ ನಿನ್ನೆ ಕೊರೊನಾದಿಂದ ಗುಣಮುಖರಾಗಿ ಮನೆ ಸೇರಿದರು. ಈ ನಡುವೆ ಕೊರೊನಾ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಸೋಂಕು ತಗಲಿತು ಎಂದು ಯಾವುದೇ ಭೀತಿಗೆ ಒಳಗಾಗದೆ ಧೈರ್ಯದಿಂದ ಇರಿ ಎಂದು ಇತರೆ ವೃದ್ಧರಿಗೆ ಆತ್ಮಸ್ಥರ್ಯ ತುಂಬಿದ್ದಾರೆ.

Published On - 7:10 am, Sat, 25 July 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ