AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ಆತಂಕ ಬೇಡ -ಸೋಂಕು ಗೆದ್ದ ವೃದ್ಧನ ಆತ್ಮಸ್ಥೈರ್ಯದ ಮಾತು

ಬೆಂಗಳೂರು: ಸೋಂಕಿಗೆ ತುತ್ತಾಗುವುದಕ್ಕಿಂತ ಅದರ ಭೀತಿಗೇ ನಲುಗಿ ಹೋಗೋರೆ ಹೆಚ್ಚು. ಇಂಥ ಸಂದರ್ಭದಲ್ಲಿ ಸೋಂಕಿನಿಂದ ಗುಣಮುಖರಾದ 89 ವರ್ಷದ ವೃದ್ಧರೊಬ್ಬರು ತಮ್ಮ ಸಮಾನ ವಯಸ್ಕರಿಗೆ ಆತ್ಮಸ್ಥೈರ್ಯ ತುಂಬಲು ಮುಂದಾದರು. ಹೌದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 89ರ ಹರೆಯದ ವೃದ್ಧ ನಿನ್ನೆ ಕೊರೊನಾದಿಂದ ಗುಣಮುಖರಾಗಿ ಮನೆ ಸೇರಿದರು. ಈ ನಡುವೆ ಕೊರೊನಾ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಸೋಂಕು ತಗಲಿತು ಎಂದು ಯಾವುದೇ ಭೀತಿಗೆ ಒಳಗಾಗದೆ ಧೈರ್ಯದಿಂದ ಇರಿ ಎಂದು ಇತರೆ ವೃದ್ಧರಿಗೆ ಆತ್ಮಸ್ಥರ್ಯ ತುಂಬಿದ್ದಾರೆ.

ಕೊರೊನಾ ಬಗ್ಗೆ ಆತಂಕ ಬೇಡ -ಸೋಂಕು ಗೆದ್ದ ವೃದ್ಧನ ಆತ್ಮಸ್ಥೈರ್ಯದ ಮಾತು
KUSHAL V
| Edited By: |

Updated on:Jul 26, 2020 | 12:44 AM

Share

ಬೆಂಗಳೂರು: ಸೋಂಕಿಗೆ ತುತ್ತಾಗುವುದಕ್ಕಿಂತ ಅದರ ಭೀತಿಗೇ ನಲುಗಿ ಹೋಗೋರೆ ಹೆಚ್ಚು. ಇಂಥ ಸಂದರ್ಭದಲ್ಲಿ ಸೋಂಕಿನಿಂದ ಗುಣಮುಖರಾದ 89 ವರ್ಷದ ವೃದ್ಧರೊಬ್ಬರು ತಮ್ಮ ಸಮಾನ ವಯಸ್ಕರಿಗೆ ಆತ್ಮಸ್ಥೈರ್ಯ ತುಂಬಲು ಮುಂದಾದರು.

ಹೌದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 89ರ ಹರೆಯದ ವೃದ್ಧ ನಿನ್ನೆ ಕೊರೊನಾದಿಂದ ಗುಣಮುಖರಾಗಿ ಮನೆ ಸೇರಿದರು. ಈ ನಡುವೆ ಕೊರೊನಾ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಸೋಂಕು ತಗಲಿತು ಎಂದು ಯಾವುದೇ ಭೀತಿಗೆ ಒಳಗಾಗದೆ ಧೈರ್ಯದಿಂದ ಇರಿ ಎಂದು ಇತರೆ ವೃದ್ಧರಿಗೆ ಆತ್ಮಸ್ಥರ್ಯ ತುಂಬಿದ್ದಾರೆ.

Published On - 7:10 am, Sat, 25 July 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ