AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನಲ್ಲಿ ಕೊವಿಡ್​ ಮರಣ ಮೃದಂಗ, ಸೋಂಕಿಗೆ ಇಂದು 9 ಮಂದಿ ಬಲಿ

ಬೀದರ್​: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದೆ. ಇಂದು ಒಂದೇ ದಿನ ಕೊರೊನಾಗೆ 9 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲಾಡಳಿತದಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್​ ಪ್ರಕಾರ ಮೂವರು ಮಹಿಳೆಯರು ಹಾಗೂ 6 ಪುರುಷರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೀದರ್​ ನಗರದಲ್ಲಿ 3, ಭಾಲ್ಕಿಯಲ್ಲಿ 2, ಬಸವಕಲ್ಯಾಣದಲ್ಲಿ 3 ಮತ್ತು ಹುಮ್ನಾಬಾದ್​ನಲ್ಲಿ ಒಬ್ಬರು ಅಸುನೀಗಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಇದೀಗ 36 ಕ್ಕೇರಿದೆ.

ಬೀದರ್​ನಲ್ಲಿ ಕೊವಿಡ್​ ಮರಣ ಮೃದಂಗ, ಸೋಂಕಿಗೆ ಇಂದು 9 ಮಂದಿ ಬಲಿ
KUSHAL V
|

Updated on: Jul 05, 2020 | 5:41 PM

Share

ಬೀದರ್​: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದೆ. ಇಂದು ಒಂದೇ ದಿನ ಕೊರೊನಾಗೆ 9 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲಾಡಳಿತದಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್​ ಪ್ರಕಾರ ಮೂವರು ಮಹಿಳೆಯರು ಹಾಗೂ 6 ಪುರುಷರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೀದರ್​ ನಗರದಲ್ಲಿ 3, ಭಾಲ್ಕಿಯಲ್ಲಿ 2, ಬಸವಕಲ್ಯಾಣದಲ್ಲಿ 3 ಮತ್ತು ಹುಮ್ನಾಬಾದ್​ನಲ್ಲಿ ಒಬ್ಬರು ಅಸುನೀಗಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಇದೀಗ 36 ಕ್ಕೇರಿದೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ