AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನಲ್ಲಿ ಕೊವಿಡ್​ ಮರಣ ಮೃದಂಗ, ಸೋಂಕಿಗೆ ಇಂದು 9 ಮಂದಿ ಬಲಿ

ಬೀದರ್​: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದೆ. ಇಂದು ಒಂದೇ ದಿನ ಕೊರೊನಾಗೆ 9 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲಾಡಳಿತದಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್​ ಪ್ರಕಾರ ಮೂವರು ಮಹಿಳೆಯರು ಹಾಗೂ 6 ಪುರುಷರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೀದರ್​ ನಗರದಲ್ಲಿ 3, ಭಾಲ್ಕಿಯಲ್ಲಿ 2, ಬಸವಕಲ್ಯಾಣದಲ್ಲಿ 3 ಮತ್ತು ಹುಮ್ನಾಬಾದ್​ನಲ್ಲಿ ಒಬ್ಬರು ಅಸುನೀಗಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಇದೀಗ 36 ಕ್ಕೇರಿದೆ.

ಬೀದರ್​ನಲ್ಲಿ ಕೊವಿಡ್​ ಮರಣ ಮೃದಂಗ, ಸೋಂಕಿಗೆ ಇಂದು 9 ಮಂದಿ ಬಲಿ
KUSHAL V
|

Updated on: Jul 05, 2020 | 5:41 PM

Share

ಬೀದರ್​: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದೆ. ಇಂದು ಒಂದೇ ದಿನ ಕೊರೊನಾಗೆ 9 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲಾಡಳಿತದಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್​ ಪ್ರಕಾರ ಮೂವರು ಮಹಿಳೆಯರು ಹಾಗೂ 6 ಪುರುಷರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೀದರ್​ ನಗರದಲ್ಲಿ 3, ಭಾಲ್ಕಿಯಲ್ಲಿ 2, ಬಸವಕಲ್ಯಾಣದಲ್ಲಿ 3 ಮತ್ತು ಹುಮ್ನಾಬಾದ್​ನಲ್ಲಿ ಒಬ್ಬರು ಅಸುನೀಗಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಇದೀಗ 36 ಕ್ಕೇರಿದೆ.

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ