AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru News: ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದ 9ನೇ ತರಗತಿ ವಿದ್ಯಾರ್ಥಿನಿ

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೂಯಲಹಳ್ಳಿಯ 9ನೇ ತರಗತಿ ವಿದ್ಯಾರ್ಥಿನಿ ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾಳೆ.

Tumakuru News: ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದ 9ನೇ ತರಗತಿ ವಿದ್ಯಾರ್ಥಿನಿ
ವಿದ್ಯಾರ್ಥಿನಿ ಕುಟುಂಬ (ಎಡಚಿತ್ರ) ವಿದ್ಯಾರ್ಥಿನಿ ಲಕ್ಷ್ಮೀ (ಬಲಚಿತ್ರ)
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jul 09, 2023 | 1:14 PM

Share

ತುಮಕೂರು: ಜಿಲ್ಲೆಯ ತುರುವೇಕೆರೆ (Turuvekere) ತಾಲೂಕಿನ ತೂಯಲಹಳ್ಳಿಯ 9ನೇ ತರಗತಿ ವಿದ್ಯಾರ್ಥಿನಿ (Student) ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ (Presedent) ಪತ್ರ ಬರೆದಿದ್ದಾಳೆ. ಹೌದು ತೂಯಲಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ (Government High School) 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಲಕ್ಷ್ಮಿ (11) ಕಳೆದ ತಿಂಗಳು ಜೂ. 29 ರಂದು ಮನೆ ಕಟ್ಟಲು ನಿವೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾಳೆ.

ಪತ್ರದ ಸಾರಾಂಶ

ನಾನು (ಲಕ್ಷ್ಮೀ) ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಗುಡಿಸಲಿನಲ್ಲಿ ವಾಸವಿದ್ದೇವೆ. ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ನಮ್ಮ ಸಂಬಂಧಿಕರು ತಕರಾರು ಮಾಡುತ್ತಿದ್ದಾರೆ. ಇದೇ ಗುಡಿಸಿಲನಲ್ಲಿ ವಾಸಿಸುವುದು ಅನಿವಾರ್ಯವಾಗಿದೆ.

ಇದೀಗ ನಾವು ಆತಂಕದಲ್ಲಿ ಕಾಲ ಕಳೆಯುತ್ತೆದ್ದೇವೆ. ಮನೆ ಕಟ್ಟಲು ಗ್ರಾಮ ಪಂಚಾಯಿತಿ ಅನುದಾನ ಬಿಡುಗಡೆ ಮಾಡಿದರೂ ಮನೆ ಕಟ್ಟುವುದಕ್ಕೆ ಸಾಧ್ಯವಾಗುತ್ತಿಲ್ಲ. ದಯಮಾಡಿ ಮನೆ ಕಟ್ಟಿಕೊಳ್ಳಲು ನಿವೇಶನ ಕೊಡಿ ಎಂದು ವಿದ್ಯಾರ್ಥಿನಿ ಲಕ್ಷ್ಮೀ ಪತ್ರ ಬರೆದಿದ್ದಾಳೆ. ಇನ್ನು ವಿದ್ಯಾರ್ಥಿನಿ ಲಕ್ಷ್ಮೀಯನ್ನು ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಭೇಟಿ ಮಾಡಿ ಅಹವಾಲು ಆಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?