AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru News: ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದ 9ನೇ ತರಗತಿ ವಿದ್ಯಾರ್ಥಿನಿ

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೂಯಲಹಳ್ಳಿಯ 9ನೇ ತರಗತಿ ವಿದ್ಯಾರ್ಥಿನಿ ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾಳೆ.

Tumakuru News: ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದ 9ನೇ ತರಗತಿ ವಿದ್ಯಾರ್ಥಿನಿ
ವಿದ್ಯಾರ್ಥಿನಿ ಕುಟುಂಬ (ಎಡಚಿತ್ರ) ವಿದ್ಯಾರ್ಥಿನಿ ಲಕ್ಷ್ಮೀ (ಬಲಚಿತ್ರ)
ಮಹೇಶ್ ಇ, ಭೂಮನಹಳ್ಳಿ
| Updated By: ವಿವೇಕ ಬಿರಾದಾರ|

Updated on: Jul 09, 2023 | 1:14 PM

Share

ತುಮಕೂರು: ಜಿಲ್ಲೆಯ ತುರುವೇಕೆರೆ (Turuvekere) ತಾಲೂಕಿನ ತೂಯಲಹಳ್ಳಿಯ 9ನೇ ತರಗತಿ ವಿದ್ಯಾರ್ಥಿನಿ (Student) ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ (Presedent) ಪತ್ರ ಬರೆದಿದ್ದಾಳೆ. ಹೌದು ತೂಯಲಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ (Government High School) 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಲಕ್ಷ್ಮಿ (11) ಕಳೆದ ತಿಂಗಳು ಜೂ. 29 ರಂದು ಮನೆ ಕಟ್ಟಲು ನಿವೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾಳೆ.

ಪತ್ರದ ಸಾರಾಂಶ

ನಾನು (ಲಕ್ಷ್ಮೀ) ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಗುಡಿಸಲಿನಲ್ಲಿ ವಾಸವಿದ್ದೇವೆ. ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ನಮ್ಮ ಸಂಬಂಧಿಕರು ತಕರಾರು ಮಾಡುತ್ತಿದ್ದಾರೆ. ಇದೇ ಗುಡಿಸಿಲನಲ್ಲಿ ವಾಸಿಸುವುದು ಅನಿವಾರ್ಯವಾಗಿದೆ.

ಇದೀಗ ನಾವು ಆತಂಕದಲ್ಲಿ ಕಾಲ ಕಳೆಯುತ್ತೆದ್ದೇವೆ. ಮನೆ ಕಟ್ಟಲು ಗ್ರಾಮ ಪಂಚಾಯಿತಿ ಅನುದಾನ ಬಿಡುಗಡೆ ಮಾಡಿದರೂ ಮನೆ ಕಟ್ಟುವುದಕ್ಕೆ ಸಾಧ್ಯವಾಗುತ್ತಿಲ್ಲ. ದಯಮಾಡಿ ಮನೆ ಕಟ್ಟಿಕೊಳ್ಳಲು ನಿವೇಶನ ಕೊಡಿ ಎಂದು ವಿದ್ಯಾರ್ಥಿನಿ ಲಕ್ಷ್ಮೀ ಪತ್ರ ಬರೆದಿದ್ದಾಳೆ. ಇನ್ನು ವಿದ್ಯಾರ್ಥಿನಿ ಲಕ್ಷ್ಮೀಯನ್ನು ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಭೇಟಿ ಮಾಡಿ ಅಹವಾಲು ಆಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್