AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್, ಶಿರಾ ಕ್ಷೇತ್ರದ ಮೇಲೆ ರಾಜಣ್ಣ ಕಣ್ಣು?

ತುಮಕೂರು: ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ್ ಅವರ ಸಾವಿನಿಂದ ತೆರವಾದ ಕ್ಷೇತ್ರದಲ್ಲಿ ಈಗ ರಾಜಕೀಯ ಕಾವು ರಂಗೇರುತ್ತಿದೆ. ಇದಕ್ಕೆ ಕಾರಣ ಕಾಂಗ್ರೆಸ್‌ ಪಕ್ಷದಲ್ಲಿನ ಒಳರಾಜಕೀಯ. ಹೌದು ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ್‌ ಅವರ ಸಾವಿನಿಂದ ಆ ಕ್ಷೇತ್ರದಲ್ಲೀಗ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಬಗ್ಗೆ ಮಧುಗಿರಿಯಲ್ಲಿ ಶಿರಾ ರಾಜಕಾರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್‌ ನಾಯಕ ಕೆ ಎನ್‌ ರಾಜಣ್ಣ, ಸೆಪ್ಟೆಂಬರ್‌ 27 ಕ್ಕೆ ಸತ್ಯನಾರಾಯಣ್ ಅವರ ತಿಥಿ ಇದೆ. ಅದಾದ ನಂತರ ರಾಜಕೀಯ ಚಟುವಟಿಕೆಗಳು […]

ತುಮಕೂರು ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್, ಶಿರಾ ಕ್ಷೇತ್ರದ ಮೇಲೆ ರಾಜಣ್ಣ ಕಣ್ಣು?
Guru
Guru|

Updated on: Aug 19, 2020 | 7:46 PM

Share

ತುಮಕೂರು: ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ್ ಅವರ ಸಾವಿನಿಂದ ತೆರವಾದ ಕ್ಷೇತ್ರದಲ್ಲಿ ಈಗ ರಾಜಕೀಯ ಕಾವು ರಂಗೇರುತ್ತಿದೆ. ಇದಕ್ಕೆ ಕಾರಣ ಕಾಂಗ್ರೆಸ್‌ ಪಕ್ಷದಲ್ಲಿನ ಒಳರಾಜಕೀಯ.

ಹೌದು ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ್‌ ಅವರ ಸಾವಿನಿಂದ ಆ ಕ್ಷೇತ್ರದಲ್ಲೀಗ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಬಗ್ಗೆ ಮಧುಗಿರಿಯಲ್ಲಿ ಶಿರಾ ರಾಜಕಾರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್‌ ನಾಯಕ ಕೆ ಎನ್‌ ರಾಜಣ್ಣ, ಸೆಪ್ಟೆಂಬರ್‌ 27 ಕ್ಕೆ ಸತ್ಯನಾರಾಯಣ್ ಅವರ ತಿಥಿ ಇದೆ. ಅದಾದ ನಂತರ ರಾಜಕೀಯ ಚಟುವಟಿಕೆಗಳು ನಡೆಯುತ್ತವೆ.ತಿಥಿಯಾಗುವ ಮುನ್ನವೇ ರಾಜಕಾರಣ ಮಾಡೋದು ಸರಿಯಲ್ಲ. ನಮ್ಮ ಮುಂದಿನ ನಿರ್ದಾರ ಏನಿದ್ದರೂ ಮುಖಂಡರ ಜೊತೆ ಕೂತು ಮಾತನಾಡಿದ ನಂತರವೇ ಎನ್ನುವ ಮೂಲಕ ಶಿರಾದಲ್ಲಿ ಪರಾಜಿತ ಕೈ ಅಭ್ಯರ್ಥಿ ಟಿ.ಬಿ.ಜಯಚಂದ್ರರಿಗೆ ಟಾಂಗ್ ನೀಡಿದ್ದಾರೆ.

ಒಂದೇ ಪಕ್ಷದಲ್ಲಿದ್ರು ರಾಜಣ್ಣ ಹಾಗೂ ಜಯಚಂದ್ರ ಕಟ್ಟಾ ರಾಜಕೀಯ ವಿರೋಧಿಗಳು‌. ಮಧುಗಿರಿಯಲ್ಲಿ ರಾಜಣ್ಣ ಸೋಲಿಗೆ ಜಯಚಂದ್ರ ಕೂಡಾ ಕಾರಣ ಎನ್ನಲಾಗಿತ್ತು. ಹೀಗಾಗಿ ಮಧುಗಿರಿಯಲ್ಲಿನ ತಮ್ಮ ಸೋಲಿಗೆ ಶಿರಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ರಾಜಣ್ಣ ಸೇಡು ತೀರಿಸಿಕೊಳ್ತಾರಾ ಎನ್ನುವ ಪ್ರಶ್ನೆ ಈಗ ತುಮಕೂರು ರಾಜಕಾರದಲ್ಲಿ ಭಾರೀ ಕುತೂಹಲ ಕೆರಳಿಸಿದೆ.

Follow Us
Guru
Guru
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ