AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್, ಶಿರಾ ಕ್ಷೇತ್ರದ ಮೇಲೆ ರಾಜಣ್ಣ ಕಣ್ಣು?

ತುಮಕೂರು: ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ್ ಅವರ ಸಾವಿನಿಂದ ತೆರವಾದ ಕ್ಷೇತ್ರದಲ್ಲಿ ಈಗ ರಾಜಕೀಯ ಕಾವು ರಂಗೇರುತ್ತಿದೆ. ಇದಕ್ಕೆ ಕಾರಣ ಕಾಂಗ್ರೆಸ್‌ ಪಕ್ಷದಲ್ಲಿನ ಒಳರಾಜಕೀಯ. ಹೌದು ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ್‌ ಅವರ ಸಾವಿನಿಂದ ಆ ಕ್ಷೇತ್ರದಲ್ಲೀಗ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಬಗ್ಗೆ ಮಧುಗಿರಿಯಲ್ಲಿ ಶಿರಾ ರಾಜಕಾರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್‌ ನಾಯಕ ಕೆ ಎನ್‌ ರಾಜಣ್ಣ, ಸೆಪ್ಟೆಂಬರ್‌ 27 ಕ್ಕೆ ಸತ್ಯನಾರಾಯಣ್ ಅವರ ತಿಥಿ ಇದೆ. ಅದಾದ ನಂತರ ರಾಜಕೀಯ ಚಟುವಟಿಕೆಗಳು […]

ತುಮಕೂರು ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್, ಶಿರಾ ಕ್ಷೇತ್ರದ ಮೇಲೆ ರಾಜಣ್ಣ ಕಣ್ಣು?
Guru
|

Updated on: Aug 19, 2020 | 7:46 PM

Share

ತುಮಕೂರು: ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ್ ಅವರ ಸಾವಿನಿಂದ ತೆರವಾದ ಕ್ಷೇತ್ರದಲ್ಲಿ ಈಗ ರಾಜಕೀಯ ಕಾವು ರಂಗೇರುತ್ತಿದೆ. ಇದಕ್ಕೆ ಕಾರಣ ಕಾಂಗ್ರೆಸ್‌ ಪಕ್ಷದಲ್ಲಿನ ಒಳರಾಜಕೀಯ.

ಹೌದು ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ್‌ ಅವರ ಸಾವಿನಿಂದ ಆ ಕ್ಷೇತ್ರದಲ್ಲೀಗ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಬಗ್ಗೆ ಮಧುಗಿರಿಯಲ್ಲಿ ಶಿರಾ ರಾಜಕಾರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್‌ ನಾಯಕ ಕೆ ಎನ್‌ ರಾಜಣ್ಣ, ಸೆಪ್ಟೆಂಬರ್‌ 27 ಕ್ಕೆ ಸತ್ಯನಾರಾಯಣ್ ಅವರ ತಿಥಿ ಇದೆ. ಅದಾದ ನಂತರ ರಾಜಕೀಯ ಚಟುವಟಿಕೆಗಳು ನಡೆಯುತ್ತವೆ.ತಿಥಿಯಾಗುವ ಮುನ್ನವೇ ರಾಜಕಾರಣ ಮಾಡೋದು ಸರಿಯಲ್ಲ. ನಮ್ಮ ಮುಂದಿನ ನಿರ್ದಾರ ಏನಿದ್ದರೂ ಮುಖಂಡರ ಜೊತೆ ಕೂತು ಮಾತನಾಡಿದ ನಂತರವೇ ಎನ್ನುವ ಮೂಲಕ ಶಿರಾದಲ್ಲಿ ಪರಾಜಿತ ಕೈ ಅಭ್ಯರ್ಥಿ ಟಿ.ಬಿ.ಜಯಚಂದ್ರರಿಗೆ ಟಾಂಗ್ ನೀಡಿದ್ದಾರೆ.

ಒಂದೇ ಪಕ್ಷದಲ್ಲಿದ್ರು ರಾಜಣ್ಣ ಹಾಗೂ ಜಯಚಂದ್ರ ಕಟ್ಟಾ ರಾಜಕೀಯ ವಿರೋಧಿಗಳು‌. ಮಧುಗಿರಿಯಲ್ಲಿ ರಾಜಣ್ಣ ಸೋಲಿಗೆ ಜಯಚಂದ್ರ ಕೂಡಾ ಕಾರಣ ಎನ್ನಲಾಗಿತ್ತು. ಹೀಗಾಗಿ ಮಧುಗಿರಿಯಲ್ಲಿನ ತಮ್ಮ ಸೋಲಿಗೆ ಶಿರಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ರಾಜಣ್ಣ ಸೇಡು ತೀರಿಸಿಕೊಳ್ತಾರಾ ಎನ್ನುವ ಪ್ರಶ್ನೆ ಈಗ ತುಮಕೂರು ರಾಜಕಾರದಲ್ಲಿ ಭಾರೀ ಕುತೂಹಲ ಕೆರಳಿಸಿದೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್