AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕಾಲಿದ್ರೂ ಭೂತಾಯಿ ಸೇವೆ ನಿಂತಿಲ್ಲ, ಉಡುಪಿಯಲ್ಲೊಬ್ಬ ಮಾದರಿ ರೈತ

ಉಡುಪಿ: ಕೃಷಿ ಅಂದ್ರೆ ಮೂಗು ಮುರಿದು ಹೆಚ್ಚಿನ ಹಣದ ಆಸೆಗೆ ಪಟ್ಟಣ ಸೇರುವವರೇ ಹೆಚ್ಚಿದ್ದಾರೆ. ಅಂಥದ್ರಲ್ಲಿ ಒಂದು ಕಾಲು ಕಳೆದುಕೊಂಡರೂ ಹಠ ಬಿಡದ ದಶರಥನಂತೆ ಒಂದೇ ಕಾಲಿನಲ್ಲಿ ಕೃಷಿ ಹಸಿರನ್ನೇ ಉಸಿರು ಮಾಡಿಕೊಂಡು ಭೂತಾಯಿ ಸೇವೆಯಲ್ಲಿ ತೊಡಗಿರುವ ಅಪರೊಪದ ರೈತರೊಬ್ಬರು ಉಡುಪಿಯಲ್ಲಿ ಜನಮನ ಗೆದ್ದಿದ್ದಾರೆ. ಹೌದು, ಉಡುಪಿ ಜಿಲ್ಲೆ ಕಾಪು ತಾಲೂಕಿನ ಕುರ್ಕಾಲು ನಿವಾಸಿ ನಾರಾಯಣ ತಿಂಗಳಾಯರೇ ಈ ಹಸಿರುನಾಡಿನ ದಶರಥ. 59 ವರ್ಷದ ನಾರಾಯಣ ಕೃಷಿ ಕುಟುಂಬದಲ್ಲಿ ಹುಟ್ಟಿ ಕೃಷಿಯನ್ನೇ ಮೈಗೂಡಿಸಿಕೊಂಡವರು. ತಮ್ಮ ಕುಟುಂಬದೊಡನೆ ಗದ್ದೆಯಲ್ಲಿ […]

ಒಂದೇ ಕಾಲಿದ್ರೂ ಭೂತಾಯಿ ಸೇವೆ ನಿಂತಿಲ್ಲ, ಉಡುಪಿಯಲ್ಲೊಬ್ಬ ಮಾದರಿ ರೈತ
Guru
| Edited By: |

Updated on:Jul 04, 2020 | 6:46 PM

Share

ಉಡುಪಿ: ಕೃಷಿ ಅಂದ್ರೆ ಮೂಗು ಮುರಿದು ಹೆಚ್ಚಿನ ಹಣದ ಆಸೆಗೆ ಪಟ್ಟಣ ಸೇರುವವರೇ ಹೆಚ್ಚಿದ್ದಾರೆ. ಅಂಥದ್ರಲ್ಲಿ ಒಂದು ಕಾಲು ಕಳೆದುಕೊಂಡರೂ ಹಠ ಬಿಡದ ದಶರಥನಂತೆ ಒಂದೇ ಕಾಲಿನಲ್ಲಿ ಕೃಷಿ ಹಸಿರನ್ನೇ ಉಸಿರು ಮಾಡಿಕೊಂಡು ಭೂತಾಯಿ ಸೇವೆಯಲ್ಲಿ ತೊಡಗಿರುವ ಅಪರೊಪದ ರೈತರೊಬ್ಬರು ಉಡುಪಿಯಲ್ಲಿ ಜನಮನ ಗೆದ್ದಿದ್ದಾರೆ.

ಹೌದು, ಉಡುಪಿ ಜಿಲ್ಲೆ ಕಾಪು ತಾಲೂಕಿನ ಕುರ್ಕಾಲು ನಿವಾಸಿ ನಾರಾಯಣ ತಿಂಗಳಾಯರೇ ಈ ಹಸಿರುನಾಡಿನ ದಶರಥ. 59 ವರ್ಷದ ನಾರಾಯಣ ಕೃಷಿ ಕುಟುಂಬದಲ್ಲಿ ಹುಟ್ಟಿ ಕೃಷಿಯನ್ನೇ ಮೈಗೂಡಿಸಿಕೊಂಡವರು. ತಮ್ಮ ಕುಟುಂಬದೊಡನೆ ಗದ್ದೆಯಲ್ಲಿ ಕೃಷಿ ಕಾಯಕವನ್ನೇ ಮಾಡಿಕೊಂಡಿದ್ದಾರೆ.

ಕೃಷಿಯೇ ಇವರ ಜೀವನಕ್ಕೆ ಆಧಾರ.. ಸಕ್ಕರೆ ಕಾಯಿಲೆಯಿಂದ ಒಂದು ಕಾಲು ಕಳೆದುಕೊಂಡ ದುರ್ದೈವಿ ಆದ್ರೆ ಕೆಲ ವರ್ಷಗಳ ಹಿಂದೆ ವಿಪರೀತ ಸಕ್ಕರೆ ಕಾಯಿಲೆಯಿಂದ ತಮ್ಮ ಒಂದು ಕಾಲನ್ನು ಕಳೆದುಕೊಳ್ಳಬೇಕಾಯಿತು. ಪರಿಣಾಮ ಮೂರು ವರ್ಷ ಕೃಷಿ ಕಾರ್ಯದಿಂದ ದೂರವಿರಬೇಕಾಯಿತು. ಆದ್ರೆ ಮನೆಯಲ್ಲಿ ಕೂತು ಜೀವನ ಸಾಗಿಸಲು ಮನಸ್ಸು ಒಪ್ಪಿಲ್ಲ. ಹೀಗಾಗಿ ಕಾಯಕವೇ ಕೈಲಾಸ ಅಂತಾ ಕೃತಕ ಕಾಲು ಜೋಡಿಸಿಕೊಂಡು ಮತ್ತೇ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.

ಇತರರಿಗೆ ಮಾದರಿ ಈ ಸ್ವಾವಲಂಬಿ ಕೃಷಿಯ ಮೇಲೆ ಅಪಾರ ಮೋಹ ಹೊಂದಿರುವ ಸ್ವಾಭಿಮಾನಿ ನಾರಾಯಣ ತಿಂಗಳಾಯ ತಮ್ಮ ಒಂದು ಎಕ್ರೆ ಗದ್ದೆಯಲ್ಲಿ ಭತ್ತದ ಕೃಷಿ ಮಾಡುತ್ತಾರೆ. ಹಗಲಿರುಳೆನ್ನದೇ ಭೂತಾಯಿಯ ಸೇವೆ ಮಾಡತ್ತಾರೆ. ಒಂದು ಕಾಲು ಇಲ್ಲ ನಾನ್ಯಾಕೆ ಗದ್ದೆಯಲ್ಲಿ ಕೆಲಸ ಮಾಡಬೇಕು ಎನ್ನದೇ ನಿರಂತರವಾಗಿ ಕಾಯಕದಲ್ಲಿ ತೊಡಗಿ ಸ್ವಾವಲಂಬಿಯಾಗಿ ಇತರರಿಗೆ ಮಾದರಿ ರೈತನಾಗಿದ್ದಾರೆ. -ಹರೀಶ್ ಪಾಲೆಚ್ಚಾರ್

Published On - 6:44 pm, Sat, 4 July 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?