AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಮಗುವನ್ನು ಮಾರಾಟ ಮಾಡಲು ಮುಂದಾದ ತಂದೆ .. ಮಗು ಕೊಡಲು ಒಲ್ಲೆ ಎಂದ ಪತ್ನಿಗೆ ರಸ್ತೆಯಲ್ಲಿ ಜುಟ್ಟು ಹಿಡಿದು ಎಳೆದಾಡಿದ ಪತಿ

ಯಾದಗಿರಿ ಮೂಲದ ಶರಣಪ್ಪ ಮಗು ಮಾರಾಟ ಮಾಡಲು ಯತ್ನಿಸಿದ್ದ. ಇದನ್ನು ನೋಡಿದ ಪತ್ನಿ ಲಕ್ಷ್ಮಿ ಆತನನ್ನು ತಡೆದಿದ್ದಾಳೆ. ಇದರಿಂದ ಸಿಟ್ಟುಗೊಂಡ ಶರಣಪ್ಪ ಆಕೆಯನ್ನು ರಸ್ತೆಯಲ್ಲಿ ಎಳೆದು ಹೊಡೆದಿದ್ದಾನೆ.

ಗಂಡು ಮಗುವನ್ನು ಮಾರಾಟ ಮಾಡಲು ಮುಂದಾದ ತಂದೆ .. ಮಗು ಕೊಡಲು ಒಲ್ಲೆ ಎಂದ ಪತ್ನಿಗೆ ರಸ್ತೆಯಲ್ಲಿ ಜುಟ್ಟು ಹಿಡಿದು ಎಳೆದಾಡಿದ ಪತಿ
ರಸ್ತೆಯಲ್ಲಿ ಪತ್ನಿಗೆ ಹೊಡೆದ ಪತಿ
shruti hegde
|

Updated on:Dec 25, 2020 | 4:14 PM

Share

ನೆಲಮಂಗಲ: ತನ್ನ ಸ್ವಂತ 6 ತಿಂಗಳ ಗಂಡು ಮಗುವನ್ನು ಮಾರಾಟ ಮಾಡಲು ತಂದೆ ಶರಣಪ್ಪ ಹೊರಟಿದ್ದ. ಇದನ್ನು ತಡೆದ ಪತ್ನಿ ಲಕ್ಷ್ಮಿಯನ್ನು ಜುಟ್ಟು ಹಿಡಿದು ರಸ್ತೆಯಲ್ಲಿ ಹೊಡೆದಿರುವ ಘಟನೆ ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಯಾದಗಿರಿ ಮೂಲದ ಶರಣಪ್ಪ ಮಗು ಮಾರಾಟ ಮಾಡಲು ಯತ್ನಿಸಿದ್ದ.  ಇದನ್ನು  ನೋಡಿದ ಪತ್ನಿ ಲಕ್ಷ್ಮಿ ಆತನನ್ನು ತಡೆದಿದ್ದಾಳೆ. ಇದರಿಂದ ಸಿಟ್ಟುಗೊಂಡ ಶರಣಪ್ಪ ಆಕೆಯನ್ನು ರಸ್ತೆಯಲ್ಲಿ ಎಳೆದು ಹೊಡೆದಿದ್ದಾನೆ. ಪತಿಯ ನಿರಂತರ ಕಿರುಕುಳದಿಂದ ಬೇಸತ್ತ ಪತ್ನಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ.

ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಣಕ್ಕಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ! ಎಲ್ಲಿ?

Published On - 4:14 pm, Fri, 25 December 20

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್