AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪುನರ್ವಸತಿ ಕೇಂದ್ರ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿ ಸಾವು

ವ್ಯಕ್ತಿಯೋರ್ವ ಬೆಂಗಳೂರಿನಲ್ಲಿ ಪುನರ್ವಸತಿ ಕೇಂದ್ರ ಕಟ್ಟಡ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾನೆ. ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಕೆಂಚನಪುರದಲ್ಲಿ ಪುನರ್ವಸತಿ ಕೇಂದ್ರ ಕಟ್ಟಡ ಮೇಲಿಂದ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೆಂಗಳೂರಿನಲ್ಲಿ ಪುನರ್ವಸತಿ ಕೇಂದ್ರ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 24, 2023 | 1:21 PM

Share

ಬೆಂಗಳೂರು, (ಅಕ್ಟೋಬರ್ 24): ವ್ಯಕ್ತಿಯೋರ್ವ ಬೆಂಗಳೂರಿನಲ್ಲಿ ಪುನರ್ವಸತಿ ಕೇಂದ್ರ ಕಟ್ಟಡ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾನೆ. ಇಂದು (ಅಕ್ಟೋಬರ್ 24)) ಬೆಳಗ್ಗೆ 11:30ರ ಸುಮಾರಿಗೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಕೆಂಚನಪುರದಲ್ಲಿ ಪುನರ್ವಸತಿ ಕೇಂದ್ರ ಕಟ್ಟಡ ಮೇಲಿಂದ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಜ್ಞಾನಭಾರತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆ ವ್ಯಕ್ತಿ ಯಾರು? ಯಾಕಾಗಿ ಬಿದ್ದು ಸತ್ತ ಎನ್ನುವ ಬಗ್ಗೆ ಮಾಹಿತಿ ತಿಳಿದುಬರಬೇಕಿದೆ.

ಕತ್ತುಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಕೋಲಾರ: ವ್ಯಕ್ತಿಯೋರ್ವ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ನಗರದ ಕೋಲಾರಮ್ಮ ಕರೆಯ ಬಳಿ ಹೆದ್ದಾರಿ ಪಕ್ಕದಲ್ಲಿ ನಡೆದಿದೆ. ಮುಳಬಾಗಿಲು ತಾಲೂಕಿನ ಉತ್ತನೂರು ಗ್ರಾಮದ ಮಂಜುನಾಥ್ (30) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಆತ್ಮಹತ್ಯೆ ಮಾಡಿಕೊಳ್ಳಲು ಕತ್ತುಕೊಯ್ದುಕೊಂಡು ರಕ್ತದ ಮಡುವಿನಲ್ಲಿದ್ದ ಮಂಜುನಾಥ್​​ನನ್ನ ಸ್ಥಳೀಯರು ನೋಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ,

Published On - 12:44 pm, Tue, 24 October 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?